ಫ್ಲೈಓವರ್ ಮೇಲೆ ಬಸ್, ಲಾರಿ ಓಡಾಟ ಯಾವಗ?

Webdunia
ಮಂಗಳವಾರ, 31 ಮೇ 2022 (09:08 IST)
ಬೆಂಗಳೂರು : ರಾಜ್ಯದ 18 ಜಿಲ್ಲೆಗಳನ್ನು ಬೆಂಗಳೂರಿನಿಂದ ಸಂಪರ್ಕಿಸುವ ಪೀಣ್ಯ ಮೇಲ್ಸೇತುವೆಯಲ್ಲಿ ಮಲ್ಟಿ ವ್ಹೀಲ್ ವೆಹಿಕಲ್ ಹೊರತುಪಡಿಸಿ(ಎಂವಿವಿ) ಬಸ್, ಲಾರಿ ಓಡಾಟಕ್ಕೆ 20 ದಿನದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ.
 
ಫ್ಲೈ ಓವರ್ ಭಾರ ತಡೆಯುವ ಸಾಮರ್ಥ್ಯದ ಸಾಮರ್ಥ್ಯದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ(ಎನ್ಎಚ್ಎಐ) ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್ಸಿ) ತಜ್ಞರು ವರದಿ ನೀಡಿದ್ದಾರೆ.

ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದ ಎನ್ಎಚ್ಎಐ ಉನ್ನತ ಅಧಿಕಾರಿಗಳ ತಂಡ ತ್ರಿಸದಸ್ಯ ಸಮಿತಿ ರಚಿಸಿದ್ದು ಸಾಧಕ ಬಾಧಕವನ್ನ ಪರಿಶೀಲಿಸಿ ಮತ್ತೊಂದು ವರದಿ ನೀಡುವಂತೆ ಕೋರಿದೆ.

ಐಐಎಸ್ಸಿಯ ತಜ್ಞ ಚಂದ್ರ ಕಿಶನ್, ಟ್ಯಾಂಡನ್ ಕನ್ಸಲ್ಟೆನ್ಸಿಯ ಬ್ರಿಡ್ಜ್ ಎಂಜಿನಿಯರ್ ದೆಹಲಿಯ ಮಹೇಶ್ ಟೆಂಡನ್, ದೆಹಲಿ ಸೆಂಟ್ರಲ್ ರೋಡ್ ರಿಸರ್ಚ್ ಇನ್ಸ್ಟಿಟ್ಯೂಟ್ ನ ನಿವೃತ್ತ ಇಂಜಿನಿಯರ್ ಡಾ. ಶರ್ಮಾ ನೇತೃತ್ವದ ತ್ರಿಸದಸ್ಯ ಸಮಿತಿ ಜೂನ್ ಮೊದಲ ವಾರದಲ್ಲಿ ಎನ್ಎಚ್ಎಐಗೆ ಶಿಫಾರಸು ಇರುವ ವರದಿ ಸಲ್ಲಿಸಲಿದೆ. ಈ ವರದಿಯನ್ನು ಎನ್ಎಚ್ಎಐ ಒಪ್ಪುವ ಸಾಧ್ಯತೆಯಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಅಮಗಾಂವ್ ನಿವಾಸಿಗಳ ಸ್ಥಳಾಂತರದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ದಿಟ್ಟ ಹೆಜ್ಜೆ

ತಾಯೊಯೊಬ್ಬಳು ಚಿರತೆ ಬಾಯಿಂದ ಮಗನನ್ನು ರಕ್ಷಿಸಿದ್ದ, ಮಗುವಿನ ಆರೋಗ್ಯ ಹೇಗಿದೆ ಗೊತ್ತಾ

ಮುಂದಿನ ಸುದ್ದಿ
Show comments