Webdunia - Bharat's app for daily news and videos

Install App

ಮಗನ ಬಟ್ಟೆ ಮೇಲೆ ರಕ್ತದ ಕಲೆ ಹೇಗಾಯ್ತು ?: ಯಲ್ಲಪ್ಪ ತಂದೆ ಬಸಪ್ಪ

Webdunia
ಶುಕ್ರವಾರ, 28 ಅಕ್ಟೋಬರ್ 2016 (13:43 IST)
ನನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದೇ ಆದರೆ ಆತನ ಬಟ್ಟೆಯ ಮೇಲೆ ರಕ್ತದ ಕಲೆಗಳು ಹೇಗಾದವು ಎಂದು ಮೃತ ಪೇದೆ ಯಲ್ಲಪ್ಪ ತಂದೆ ಬಸಪ್ಪ ಕಣ್ಣೀರಿಟಿದ್ದಾರೆ. 

ನನ್ನ ಮಗ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೇಡಿಯಲ್ಲ. ಮೊದಲ ಮಗ ಕಲ್ಲಪ್ಪನಂತೆ ಎರಡನೆ ಮಗನ ಸಾವಿಗೂ ಪೊಲೀಸ್ ಇಲಾಖೆ ಕಾರಣ ಎಂದು ಅವರು ಅವರು ಆರೋಪಿಸಿದ್ದಾರೆ. 
 
ನನ್ನ ಮಗ ಧರಿಸಿದ್ದ ಬಟ್ಟೆ ಮೇಲೆ ರಕ್ತದ ಕಲೆಗಳಿವು. ಅದು ಹೇಗಾಯ್ತು ಎಂದು ಇಲಾಖೆ ಮೊದಲು ಉತ್ತರ ನೀಡಲಿ ಎಂದವರು ಕಿಡಿಕಾರಿದ್ದಾರೆ.
 
ಕಲ್ಲಪ್ಪ ಸತ್ತ ಬಳಿಕ ನಿಮಗೆ ನಾನಿದ್ದೇನೆ. ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದಿದ್ದ. ಎಂತಹ ಪರಿಸ್ಥಿತಿಯಲ್ಲೂ ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ ಎಂದಿದ್ದ ಎಂದು ಅವರು ಗೋಳಾಡಿದ್ದಾರೆ. 


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments