Webdunia - Bharat's app for daily news and videos

Install App

ನಾನು ಈ ಕ್ಷೇತ್ರದ ಮನೆಯ ಮಗ,ಹೇಗೆ ಪ್ರಚಾರ ಮಾಡುವುದು?: ಶ್ರೀನಿವಾಸ್ ಪ್ರಸಾದ್

Webdunia
ಶುಕ್ರವಾರ, 31 ಮಾರ್ಚ್ 2017 (14:03 IST)
ನಾನು ಈ ಕ್ಷೇತ್ರದ ಮನೆಯ ಮಗ. ಮನೆಯ ಮಗನಾಗಿ ಹೇಗೆ ಪ್ರಚಾರ ಮಾಡುವುದು? ಎಂದು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಪ್ರಸಾದ್ ತಿರುಗೇಟು ನೀಡಿದ್ದಾರೆ. 
 
ಪ್ರಚಾರದಲ್ಲಿ ವಿರಳವಾಗಿ ಕಾಡಿಸಿಕೊಂಡ ಬಗ್ಗೆ ಸಮರ್ಥನೆ ನೀಡಿದ ಅವರು, ಕಳೆದ 40 ವರ್ಷಗಳಿಂದ ಜನತೆ.ಜೊತೆಯಲ್ಲಿದ್ದೇನೆ. ಜನತೆಯ ಪ್ರೀತಿ ವಿಶ್ವಾಸ ನನಗೆ ಗೊತ್ತಿದೆ. ನನ್ನ ಕ್ಷೇತ್ರದಲ್ಲಿ ಹೇಗೆ ಪ್ರಚಾರ ಮಾಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದರು.
 
ನಂಜನಗೂಡಿನ ಮುಳ್ಳುರು ಗ್ರಾಮದಲ್ಲಿ ಇಂದು ಪ್ರಚಾರದಲ್ಲಿ ಕಾಣಿಸಿಕೊಂಡ ಶ್ರೀನಿವಾಸ್ ಪ್ರಸಾದ್, ತಾವು ಹೆಚ್ಚು ಪ್ರಚಾರದಲ್ಲಿ ಭಾಗಿಯಾಗುತ್ತಿಲ್ಲ ಎನ್ನುವ ವರದಿಗಳಿಗೆ ಸ್ಪಷ್ಟನೆ ನೀಡಿದರು.
 
ಒಂದೇ ದಿನ ನಾನು ಮತ್ತು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಯಡಿಯೂರಪ್ಪ 28 ಹಳ್ಳಿಗಳಲ್ಲಿ ಪ್ರಚಾರ ಮಾಡಿದ್ದೇವೆ. ನನ್ನ ಕ್ಷೇತ್ರದ ಜನತೆಗೆ ನಾನು ಏನು ಎನ್ನುವುದು ಚೆನ್ನಾಗಿ ಗೊತ್ತಿದೆ. ಆದ್ದರಿಂದ, ಹೆಚ್ಚಿನ ಪ್ರಚಾರದ ಅಗತ್ಯವಿಲ್ಲ ಎಂದು ಶ್ರೀನಿವಾಸ್ ಪ್ರಸಾದ್ ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments