Webdunia - Bharat's app for daily news and videos

Install App

ಜಾತಿಗಣತಿಗೆ ಯಾರೂ ಮನೆಗೆ ಬಂದೇ ಇಲ್ಲ, ಸಮೀಕ್ಷೆ ಹೇಗಾಯ್ತು

Krishnaveni K
ಭಾನುವಾರ, 13 ಏಪ್ರಿಲ್ 2025 (09:05 IST)
ಬೆಂಗಳೂರು: ಕರ್ನಾಟಕದಲ್ಲಿ ಈಗ ಜಾತಿಗಣತಿ  ವಿಚಾರ ಭಾರೀ ಸದ್ದು ಮಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ಸಮೀಕ್ಷಾ ವರದಿ ಹೊರಹಾಕಲು ಸಿದ್ಧತೆ ನಡೆಸಿದ್ದಾರೆ. ಆದರೆ ಜಾತಿಗಣತಿಗೆ ಯಾರೂ ಮನೆಗೆ ಬಂದೇ ಇಲ್ಲ, ಹಾಗಿದ್ದರೆ ಗಣತಿ ಹೇಗಾಯ್ತು ಎಂದು ವಿಪಕ್ಷಗಳು ಮತ್ತು ಸಾರ್ವಜನಿಕರು ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡುತ್ತಿದ್ದಾರೆ.

ಈ ಬಗ್ಗೆ ನಿನ್ನೆ ಮಾಧ್ಯಮಗಳ ಮುಂದೆ ಮಾತನಾಡಿದ್ದ ನಿಖಿಲ್ ಕುಮಾರಸ್ವಾಮಿ ನಮ್ಮ ಮನೆಗಾಗಲೀ ತಾತನ ಮನೆಗಾಗಲೀ ಯಾರೂ ಸಮೀಕ್ಷೆ ನಡೆಸಲು ಬಂದೇ ಇಲ್ಲ. ಹಾಗಿದ್ದರೆ ಈ ಜಾತಿಗಣತಿ ಯಾವ ಆಧಾರದಲ್ಲಿ ನಡೆಯಿತು ಎಂದು ಪ್ರಶ್ನೆ ಮಾಡಿದ್ದಾರೆ.

ಸಾರ್ವಜನಿಕರೂ ಸೋಷಿಯಲ್ ಮೀಡಿಯಾಗಳಲ್ಲಿ ಇದೇ ಪ್ರಶ್ನೆ ಮಾಡುತ್ತಿದ್ದಾರೆ. ನಮ್ಮ ಮನೆಗೆ ಇದುವರೆಗೆ ಯಾವುದೇ ಅಧಿಕಾರಿಗಳೂ ಜಾತಿಗಣತಿ ಮಾಡಲು ಬಂದಿಲ್ಲ. ಹಾಗಿದ್ದರೆ ಈ ಸಮೀಕ್ಷೆ ವರದಿ ತಯಾರಾಗಿದ್ದು ಹೇಗೆ ಮತ್ತು ಯಾವ ಆಧಾರದಲ್ಲಿ ಎಂದು ಸಾರ್ವಜನಿಕರು ಪ್ರಶ್ನೆ ಮಾಡಿದ್ದಾರೆ.

ಏಪ್ರಿಲ್ 17 ರಂದು ಸಿಎಂ ಸಿದ್ದರಾಮಯ್ಯ ಜಾತಿಗಣತಿ ಸಮೀಕ್ಷಾ ವರದಿ ಹೊರಹಾಕಲು ಸಿದ್ಧತೆ ನಡೆಸಿದ್ದಾರೆ. ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸಂಚಲನ ಸೃಷ್ಟಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raja Raguvamshi murder: ಗಂಡನನ್ನು ಕೊಲೆ ಬಗ್ಗೆ ಶಾಕಿಂಗ್ ವಿಚಾರ ಬಾಯ್ಬಿಟ್ಟ ಸೋನಮ್: ತಂದೆ ಫುಲ್ ಸಪೋರ್ಟ್

Siddaramaiah: ಚಿನ್ನಸ್ವಾಮಿ ದುರಂತದ ಬಗ್ಗೆ ಜೊತೆಯಲ್ಲಿದ್ದವರೂ ಹೇಳಲೇ ಇಲ್ವಲ್ಲಪ್ಪಾ.. ಸಿದ್ದರಾಮಯ್ಯ ಅಳಲು

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಮುಂದಿನ ಸುದ್ದಿ
Show comments