Select Your Language

Notifications

webdunia
webdunia
webdunia
webdunia

ಮೈತ್ರಿ ಸರ್ಕಾರದ ಅಸ್ತಿತ್ವದ ಕುರಿತ ದೇವೇಗೌಡರ ಹೇಳಿಕೆಗೆ ಸಿಎಂ ಹೆಚ್.ಡಿ.ಕೆ.ಹೇಳಿದ್ದೇನು?

ಮೈತ್ರಿ ಸರ್ಕಾರದ ಅಸ್ತಿತ್ವದ ಕುರಿತ ದೇವೇಗೌಡರ ಹೇಳಿಕೆಗೆ ಸಿಎಂ ಹೆಚ್.ಡಿ.ಕೆ.ಹೇಳಿದ್ದೇನು?
ಯಾದಗಿರಿ , ಶುಕ್ರವಾರ, 21 ಜೂನ್ 2019 (11:21 IST)
ಯಾದಗಿರಿ : ಮೈತ್ರಿ ಸರ್ಕಾರದ ಅಸ್ತಿತ್ವದ ಬಗ್ಗೆ ಅನುಮಾವ ವ್ಯಕ್ತಪಡಿಸಿದ ಜೆಡಿಎಸ್ ವರಿಷ್ಠ ದೇವೇಗೌಡರ  ಹೇಳಿಕೆಗೆ ಬಗ್ಗೆ ಇದೀಗ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.



ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಎಲ್ಲವೂ ಕಾಂಗ್ರೆಸ್ ಪಕ್ಷದ ಮುಖಂಡರ ಕೈಯಲ್ಲೇ ಇದೆ . ದೋಸ್ತಿ ಸರ್ಕಾರದಲ್ಲಿ ಏನೂ ಸರಿ ಇಲ್ಲ. ಮಧ್ಯಂತರ ಚುನಾವಣೆ  ನಡೆಯೋ ಬಗ್ಗೆ ಸಂಶಯ ಇಲ್ಲ ಎಂದು ದೇವೆಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ಮೈತ್ರಿ ಸರ್ಕಾರ 4 ವರ್ಷ ಸುಭದ್ರವಾಗಿರುತ್ತದೆ, ಅನುಮಾನ ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ  ಮಧ್ಯಂತರ ಚುನಾವಣೆ  ನಡೆಯೋದರ ಕುರಿತ ದೇವೇಗೌಡರ ಹೇಳಿಕೆಗೆ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಸಿಎಂ ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮೊಬೈಲ್ ನಲ್ಲಿ ಏನನ್ನು ವೀಕ್ಷಿಸುತ್ತಿದ್ದರು? ಶುರುವಾಗಿದೆ ಟ್ವಿಟರ್ ನಲ್ಲಿ ಚರ್ಚೆ!