Webdunia - Bharat's app for daily news and videos

Install App

ಮೈತ್ರಿ ಸರ್ಕಾರದ ಅಸ್ತಿತ್ವದ ಕುರಿತ ದೇವೇಗೌಡರ ಹೇಳಿಕೆಗೆ ಸಿಎಂ ಹೆಚ್.ಡಿ.ಕೆ.ಹೇಳಿದ್ದೇನು?

Webdunia
ಶುಕ್ರವಾರ, 21 ಜೂನ್ 2019 (11:21 IST)
ಯಾದಗಿರಿ : ಮೈತ್ರಿ ಸರ್ಕಾರದ ಅಸ್ತಿತ್ವದ ಬಗ್ಗೆ ಅನುಮಾವ ವ್ಯಕ್ತಪಡಿಸಿದ ಜೆಡಿಎಸ್ ವರಿಷ್ಠ ದೇವೇಗೌಡರ  ಹೇಳಿಕೆಗೆ ಬಗ್ಗೆ ಇದೀಗ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.



ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಎಲ್ಲವೂ ಕಾಂಗ್ರೆಸ್ ಪಕ್ಷದ ಮುಖಂಡರ ಕೈಯಲ್ಲೇ ಇದೆ . ದೋಸ್ತಿ ಸರ್ಕಾರದಲ್ಲಿ ಏನೂ ಸರಿ ಇಲ್ಲ. ಮಧ್ಯಂತರ ಚುನಾವಣೆ  ನಡೆಯೋ ಬಗ್ಗೆ ಸಂಶಯ ಇಲ್ಲ ಎಂದು ದೇವೆಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ.


ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಕುಮಾರಸ್ವಾಮಿ, ಮೈತ್ರಿ ಸರ್ಕಾರ 4 ವರ್ಷ ಸುಭದ್ರವಾಗಿರುತ್ತದೆ, ಅನುಮಾನ ಬೇಡ ಎಂದು ಸ್ಪಷ್ಟನೆ ನೀಡಿದ್ದಾರೆ. ಅಲ್ಲದೇ  ಮಧ್ಯಂತರ ಚುನಾವಣೆ  ನಡೆಯೋದರ ಕುರಿತ ದೇವೇಗೌಡರ ಹೇಳಿಕೆಗೆ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದನ್ನು ಅರ್ಥಮಾಡಿಕೊಳ್ಳಿ ಎಂದು ಸಿಎಂ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾಸನ ಮೃತ ಕುಟುಂಬದವರಿಗೆ ನಷ್ಟ ಭರಿಸಲಂತೂ ನಮ್ಮಿಂದಾಗಲ್ಲ ಕೃಷ್ಣಭೈರೇಗೌಡ ಶಾಕಿಂಗ್ ಹೇಳಿಕೆ

ಧರ್ಮಸ್ಥಳದ ವಿರುದ್ಧದ ಷಡ್ಯಂತ್ರದಲ್ಲಿ ಸರ್ಕಾರದ ಕೈವಾಡ: ಪ್ರಹ್ಲಾದ್ ಜೋಶಿ ಗರಂ

ಹಾಸನ ದುರಂತಕ್ಕೆ ಕೋಮುಬಣ್ಣ ಹಚ್ಚಿದರೆ ಕಠಿಣ ಕ್ರಮ: ಸಚಿವ ಕೃಷ್ಣ ಬೈರೇಗೌಡ ವಾರ್ನಿಂಗ್‌

ಜಾತಿಗಣತಿಗೆ 425 ಕೋಟಿ ರೂ ಖರ್ಚು, ಉಪಯೋಗವಾದ್ರೆ ಸಾಕು: ಬಿವೈ ವಿಜಯೇಂದ್ರ

2 ವರ್ಷಗಳ ಬಳಿಕ ಮಣಿಪುರಕ್ಕೆ ಮೋದಿ: ಪ್ರಿಯಾಂಕಾ ಗಾಂಧಿಯಿಂದ ಟೀಕೆ

ಮುಂದಿನ ಸುದ್ದಿ
Show comments