Webdunia - Bharat's app for daily news and videos

Install App

ಹೆಬ್ಬಾಳ್ಕರ್ 500 ಕೋಟಿ ಹೇಗೆ ಸಂಪಾದನೆ ಮಾಡಿದ್ರು : ಸಂಜಯ್ ಪಾಟೀಲ್

Webdunia
ಶನಿವಾರ, 4 ಮಾರ್ಚ್ 2023 (13:58 IST)
ಬೆಳಗಾವಿ : 20 ವರ್ಷಗಳ ಹಿಂದೆ ಲಕ್ಷ್ಮಿ ಹೆಬ್ಬಾಳ್ಕರ್ ನನ್ನ ಬಳಿ 50 ಸಾವಿರ ರೂ. ಹಣ ಪಡೆದಿದ್ದರು. ಇಂದು ಅವರು 500 ಕೋಟಿ ರೂ. ಮಾಲೀಕರು ಹೇಗೆ ಆಗ್ತಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಪ್ರಶ್ನೆಯಿಟ್ಟಿದ್ದಾರೆ.
 
ಸಂಜಯ್ ಪಾಟೀಲ್ ರಾಜಹಂಸಗಡ ಕೋಟೆ ಬಳಿಯ ಮಣ್ಣು ಮಾರಿದ್ದಾರೆ ಎಂಬ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಕ್ಕೆ ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಹೆಬ್ಬಾಳ್ಕರ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏನಾದರೂ ದಾಖಲೆ ಕೊಟ್ಟರೆ ನಾನು ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ತಿರುಗೇಟು ನೀಡಿದರು.

20 ವರ್ಷಗಳ ಹಿಂದೆ ನಾನು ರಾಜಕೀಯದಲ್ಲಿ ಇರಲಿಲ್ಲ. ಅವರೂ ಸಕ್ರಿಯ ರಾಜಕಾರಣದಲ್ಲಿ ಇರಲಿಲ್ಲ. ಅಂದು ಅವರು ಗೋಮಟೇಶ್ ವಿದ್ಯಾಪೀಠದ ನನ್ನ ಕಚೇರಿಗೆ ಬಂದಿದ್ದರು. ಆಗ 50 ಸಾವಿರ ರೂ. ನನಗೆ ಸಹಾಯ ಮಾಡಿ ಎಂದು ಕೇಳಿ ಹೋಗಿದ್ದರು. ಆ ಸಮಯ ನನ್ನಿಂದ 50 ಸಾವಿರ ರೂ. ತೆಗೆದುಕೊಂಡು ಹೋದವರು ವಾಪಾಸ್ ಬರಲೇ ಇಲ್ಲ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments