ಪ್ರೀತಿಸಲು ಒಲ್ಲೆ ಎಂದವಳಿಗೆ ರೌಡಿ ಮಾಡಿದ್ದೇನು? ಬಿಗ್ ಶಾಕಿಂಗ್

Webdunia
ಶನಿವಾರ, 18 ಮೇ 2019 (11:50 IST)
ಪ್ರೀತಿಸಲು  ನಿರಾಕರಿಸಿದ ಯುವತಿಗೆ ಆತ ಮಾಡಬಾರದ್ದನ್ನು ಮಾಡಿ ಪರಾರಿಯಾಗಿದ್ದಾನೆ.

ಗಗನ ಸಖಿಯನ್ನು ಪ್ರೀತಿಸುವುದಾಗಿ ತಿಳಿಸಿದ್ದ ಕುಖ್ಯಾತ ರೌಡಿ ಅಜಯ್ ಕುಮಾರ್ ಅಲಿಯಾಸ್ ಜಾಕಿಯ ಪ್ರೀತಿಯನ್ನ ನಿರಾಕರಿಸಿದ್ದಕ್ಕೆ ಆತ ಮಾಡಬಾರದ್ದನ್ನು ಮಾಡಿದ್ದಾನೆ.

ಗಗನಸಖಿಯ ಕಿವಿ ಹರಿದು ಹಲ್ಲೆ ನಡೆಸಿದ್ದಾನೆ. ಇಂಡಿಗೋ ಏರ್ ಲೈನ್ಸ್ ನ ಗಗನ ಸಖಿ 27 ವರ್ಷದ ಯುವತಿಯನ್ನು ಬೆಂಗಳೂರಿನ ಹೆಬ್ಬಾಳ ಮೇಲುಸೇತುವೆ ಬಳಿ ಅಡ್ಡಗಟ್ಟಿ ಕ್ಯಾನ್ ನೊಳಗೆ ನುಗ್ಗಿ ಹಲ್ಲೆ ನಡೆಸಿದ್ದ.

ಯಶವಂತಪುರ ಹಾಗೂ ಕೊಡಿಗೇಹಳ್ಳಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರೌಡಿಯನ್ನ ಬಂಧನ ಮಾಡಿದ್ದಾರೆ.
ಯುವತಿಯ ಕಿವಿ ಹರಿದು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments