Webdunia - Bharat's app for daily news and videos

Install App

ಪ್ರೀತಿಸಲು ಒಲ್ಲೆ ಎಂದವಳಿಗೆ ರೌಡಿ ಮಾಡಿದ್ದೇನು? ಬಿಗ್ ಶಾಕಿಂಗ್

Webdunia
ಶನಿವಾರ, 18 ಮೇ 2019 (11:50 IST)
ಪ್ರೀತಿಸಲು  ನಿರಾಕರಿಸಿದ ಯುವತಿಗೆ ಆತ ಮಾಡಬಾರದ್ದನ್ನು ಮಾಡಿ ಪರಾರಿಯಾಗಿದ್ದಾನೆ.

ಗಗನ ಸಖಿಯನ್ನು ಪ್ರೀತಿಸುವುದಾಗಿ ತಿಳಿಸಿದ್ದ ಕುಖ್ಯಾತ ರೌಡಿ ಅಜಯ್ ಕುಮಾರ್ ಅಲಿಯಾಸ್ ಜಾಕಿಯ ಪ್ರೀತಿಯನ್ನ ನಿರಾಕರಿಸಿದ್ದಕ್ಕೆ ಆತ ಮಾಡಬಾರದ್ದನ್ನು ಮಾಡಿದ್ದಾನೆ.

ಗಗನಸಖಿಯ ಕಿವಿ ಹರಿದು ಹಲ್ಲೆ ನಡೆಸಿದ್ದಾನೆ. ಇಂಡಿಗೋ ಏರ್ ಲೈನ್ಸ್ ನ ಗಗನ ಸಖಿ 27 ವರ್ಷದ ಯುವತಿಯನ್ನು ಬೆಂಗಳೂರಿನ ಹೆಬ್ಬಾಳ ಮೇಲುಸೇತುವೆ ಬಳಿ ಅಡ್ಡಗಟ್ಟಿ ಕ್ಯಾನ್ ನೊಳಗೆ ನುಗ್ಗಿ ಹಲ್ಲೆ ನಡೆಸಿದ್ದ.

ಯಶವಂತಪುರ ಹಾಗೂ ಕೊಡಿಗೇಹಳ್ಳಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರೌಡಿಯನ್ನ ಬಂಧನ ಮಾಡಿದ್ದಾರೆ.
ಯುವತಿಯ ಕಿವಿ ಹರಿದು ಹೋಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾಳೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments