Daily Horoscope

ಮದುವೆ ಆಗೋದಾಗಿ ಅಪ್ರಾಪ್ತೆಗೆ ಮಾಡಿದ್ದೇನು?

Webdunia
ಶನಿವಾರ, 27 ಏಪ್ರಿಲ್ 2019 (17:06 IST)
ಆಕೆ ಇನ್ನೂ ಶಾಲೆ ಕಲಿಯಬೇಕಾದ ವಯಸ್ಸು. ಆದರೆ ಆತನ ಮನಸ್ಸು ಕಾಮ ತುಂಬಿಕೊಂಡ ಪರಿಣಾಮ ಮಾಡಬಾರದ್ದನ್ನು ಮಾಡಿದ್ದಾನೆ.


ಪ್ರೀತಿ, ಪ್ರೇಮ ಅಂತೆಲ್ಲ ಅಪ್ರಾಪ್ತೆಯನ್ನು ನಂಬಿಸಿ ಹಾಗೂ ಮದುವೆಯಾಗುವುದಾಗಿ ಹೇಳಿ ಅಪ್ರಾಪ್ತೆಯೊಬ್ಬಳನ್ನು ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ಈ ಘಟನೆ ನಡೆದಿದೆ.

ಯಡ್ರಾಮಿ ತಾಲೂಕಿನ ನಿವಾಸಿ ಸದಾನಂದ ವಿಶ್ವನಾಥ ಪತ್ತಾರ ಎಂಬಾತನೇ ಅತ್ಯಾಚಾರ ಎಸಗಿರುವ ಆರೋಪಿಯಾಗಿದ್ದಾನೆ.

ಅಪ್ರಾಪ್ತೆಯನ್ನು ಪುಸಲಾಯಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿಯ ತಮ್ಮನದೊಡ್ಡಿ ಎಂಬ ಗ್ರಾಮಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರ ನಡೆಸಿದ್ದಾನೆ.

ಹೀಗಂತ ಆರೋಪಿಸಿ ಸಂತ್ರಸ್ಥೆಯ ಪಾಲಕರು ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಮುಂದಿನ ಸುದ್ದಿ