Webdunia - Bharat's app for daily news and videos

Install App

ಮದುವೆ ಆಗೋದಾಗಿ ಅಪ್ರಾಪ್ತೆಗೆ ಮಾಡಿದ್ದೇನು?

Webdunia
ಶನಿವಾರ, 27 ಏಪ್ರಿಲ್ 2019 (17:06 IST)
ಆಕೆ ಇನ್ನೂ ಶಾಲೆ ಕಲಿಯಬೇಕಾದ ವಯಸ್ಸು. ಆದರೆ ಆತನ ಮನಸ್ಸು ಕಾಮ ತುಂಬಿಕೊಂಡ ಪರಿಣಾಮ ಮಾಡಬಾರದ್ದನ್ನು ಮಾಡಿದ್ದಾನೆ.


ಪ್ರೀತಿ, ಪ್ರೇಮ ಅಂತೆಲ್ಲ ಅಪ್ರಾಪ್ತೆಯನ್ನು ನಂಬಿಸಿ ಹಾಗೂ ಮದುವೆಯಾಗುವುದಾಗಿ ಹೇಳಿ ಅಪ್ರಾಪ್ತೆಯೊಬ್ಬಳನ್ನು ಯುವಕನೊಬ್ಬ ಅತ್ಯಾಚಾರ ಎಸಗಿದ್ದಾನೆ.

ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ಈ ಘಟನೆ ನಡೆದಿದೆ.

ಯಡ್ರಾಮಿ ತಾಲೂಕಿನ ನಿವಾಸಿ ಸದಾನಂದ ವಿಶ್ವನಾಥ ಪತ್ತಾರ ಎಂಬಾತನೇ ಅತ್ಯಾಚಾರ ಎಸಗಿರುವ ಆರೋಪಿಯಾಗಿದ್ದಾನೆ.

ಅಪ್ರಾಪ್ತೆಯನ್ನು ಪುಸಲಾಯಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿಯ ತಮ್ಮನದೊಡ್ಡಿ ಎಂಬ ಗ್ರಾಮಕ್ಕೆ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರ ನಡೆಸಿದ್ದಾನೆ.

ಹೀಗಂತ ಆರೋಪಿಸಿ ಸಂತ್ರಸ್ಥೆಯ ಪಾಲಕರು ದೂರು ನೀಡಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ