ಸದನದಿಂದ ಶಿವನಗೌಡ, ರೇಣುಕಾಚಾರ್ಯ ಎದ್ದು ಹೊರ ನಡೆದದ್ಯಾಕೆ?

Webdunia
ಸೋಮವಾರ, 11 ಫೆಬ್ರವರಿ 2019 (12:59 IST)
ಮೈತ್ರಿ ಸರಕಾರದ ಪಕ್ಷಗಳು ಹಾಗೂ ಬಿಜೆಪಿ ಮುಖಂಡರು ಆಡಿಯೋ ಬಗ್ಗೆ ಸದನದಲ್ಲಿ ಗಂಭೀರ ಚರ್ಚೆ ನಡೆಸುತ್ತಿದ್ದರೆ, ಚರ್ಚೆ ನಡುವೆಯೇ ಆಡಿಯೋದಲ್ಲಿ ಮಾತನಾಡಿರುವ ಬಿಜೆಪಿ ಶಾಸಕ ಶಿವನಗೌಡ ನಾಯಕ್ ಎದ್ದು ಹೊರನಡೆದಿದ್ದಾರೆ.

ಸದನದಲ್ಲಿ ಚರ್ಚೆ ನಡೆಯುತ್ತಿರುವಾಗಲೇ ಶಾಸಕ ಶಿವನಗೌಡ ನಾಯಕ್ ಜತೆ ರೇಣುಕಾಚಾರ್ಯ ಹೊರ ನಡೆದಿದ್ದಾರೆ.

ಆಡಿಯೋದಲ್ಲಿ ಶಿವನಗೌಡ ನಾಯಕ್ ಹಾಗೂ ಶರಣಗೌಡ ಮಾತನಾಡಿದ್ದರು. ಈ ಆಡಿಯೋವನ್ನು ಸಿಎಂ ಬಿಡುಗಡೆಗೊಳಿಸಿದ್ದರು. ಇದು ಭಾರಿ ಚರ್ಚೆಗೆ ಸದನದಲ್ಲಿ ಕಾರಣವಾಗುತ್ತಿದೆ. ಆಡಿಯೋದಲ್ಲಿ ಸ್ಪೀಕರ್ ರನ್ನು ಬುಕ್ ಮಾಡಿದ್ದೇವೆ ಹೀಗಂತ ಶಿವನಗೌಡ ನಾಯಕ್, ಶರಣಗೌಡಗೆ ಹೇಳಿದ್ದರು.

ಏತನ್ಮಧ್ಯೆ, ಶಿವನಗೌಡ ನಾಯಕ್-ಶರಣಗೌಡ ನಡುವಿನ ಈ ಆಡಿಯೋ ಸತ್ಯವೋ, ಸುಳ್ಳೋ ಎನ್ನುವುದು ತನಿಖೆಯಾಗಬೇಕು ಎಂದು ಕೆ.ಎಸ್.ಈಶ್ವರಪ್ಪ ಒತ್ತಾಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments