Webdunia - Bharat's app for daily news and videos

Install App

ಮೋಹರಂನಲ್ಲಿ ಮಾರಾಮಾರಿ ನಡೆದದ್ದು ಹೇಗೆ?

Webdunia
ಬುಧವಾರ, 11 ಸೆಪ್ಟಂಬರ್ 2019 (17:41 IST)
ಮೊಹರಂ ಕೊನೆಯ ದಿನ ಪಾಂಜಾ ಮತ್ತು ತಾಬೂತಗಳನ್ನು ವಿಸರ್ಜಿಸಲು ಗುಗ್ಗಳ ಭಾವಿಗೆ ತೆರಳುತ್ತಿರುವ ಸಂದರ್ಭದಲ್ಲಿ ಎರಡು ಕೋಮುಗಳ ಯುವಕರ ನಡುವೆ ಹೊಡೆದಾಟ  ನಡೆದಿದೆ.

ಎರಡು ಕೋಮಿನ ನಡುವೆ ಮಾರಾಮಾರಿ ನಡೆದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ವರದಿಯಾಗಿದೆ.  

ಮೋಹರಂ ಕೊನೆಯ ದಿನ ಪಾಂಜಾ ಮತ್ತು ತಾಬೂತಗಳನ್ನು ವಿಸರ್ಜಿಸಲು ಗುಗ್ಗಳ ಭಾವಿಗೆ ತೆರಳುತ್ತಿರುವ ಸಂದರ್ಭದಲ್ಲಿ ಯುವಕರು ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಐದಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೋಸಿನ ಮುಲ್ಲಾ, ಮಹಾವೀರ ಸೋಲಾಪುರೆ, ಮಲ್ಲಿಕಾರ್ಜುನ ಪಾಟೀಲ್, ಅಜೀತ ರಾಣೆಕೊನ್ನುರ  ಗಾಯಗೊಂಡವರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾರ್ಮಿಕರ ಒತ್ತಡಕ್ಕೆ ಮಣಿದು 12 ಗಂಟೆ ಕೆಲಸದ ಬಗ್ಗೆ ಮಹತ್ವದ ನಿರ್ಧಾರ ಮಾಡಿದ ಸರ್ಕಾರ

ಪ್ರಜ್ವಲ್ ರೇವಣ್ಣ ರೇಪ್ ಕೇಸ್: ಇಂದು ತೀರ್ಪಿನ ದಿನ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಮುಂದಿನ ಸುದ್ದಿ
Show comments