Webdunia - Bharat's app for daily news and videos

Install App

ಮೋಹರಂನಲ್ಲಿ ಮಾರಾಮಾರಿ ನಡೆದದ್ದು ಹೇಗೆ?

Webdunia
ಬುಧವಾರ, 11 ಸೆಪ್ಟಂಬರ್ 2019 (17:41 IST)
ಮೊಹರಂ ಕೊನೆಯ ದಿನ ಪಾಂಜಾ ಮತ್ತು ತಾಬೂತಗಳನ್ನು ವಿಸರ್ಜಿಸಲು ಗುಗ್ಗಳ ಭಾವಿಗೆ ತೆರಳುತ್ತಿರುವ ಸಂದರ್ಭದಲ್ಲಿ ಎರಡು ಕೋಮುಗಳ ಯುವಕರ ನಡುವೆ ಹೊಡೆದಾಟ  ನಡೆದಿದೆ.

ಎರಡು ಕೋಮಿನ ನಡುವೆ ಮಾರಾಮಾರಿ ನಡೆದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ವರದಿಯಾಗಿದೆ.  

ಮೋಹರಂ ಕೊನೆಯ ದಿನ ಪಾಂಜಾ ಮತ್ತು ತಾಬೂತಗಳನ್ನು ವಿಸರ್ಜಿಸಲು ಗುಗ್ಗಳ ಭಾವಿಗೆ ತೆರಳುತ್ತಿರುವ ಸಂದರ್ಭದಲ್ಲಿ ಯುವಕರು ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ ಐದಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಮೋಸಿನ ಮುಲ್ಲಾ, ಮಹಾವೀರ ಸೋಲಾಪುರೆ, ಮಲ್ಲಿಕಾರ್ಜುನ ಪಾಟೀಲ್, ಅಜೀತ ರಾಣೆಕೊನ್ನುರ  ಗಾಯಗೊಂಡವರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments