Webdunia - Bharat's app for daily news and videos

Install App

ತೂಫಾನಿನಲ್ಲಿ ಸಿಲುಕಿದ್ದವರು ಬದುಕಿ ಬಂದಿದ್ದು ಹೇಗೆ?

Webdunia
ಭಾನುವಾರ, 27 ಅಕ್ಟೋಬರ್ 2019 (14:43 IST)
ತೂಫಾನಿನಲ್ಲಿ ಸಿಲುಕಿದ್ದವರು ಬದುಕಿ ಬಂದಿದ್ದಾರೆ.

ತೂಫಾನಿನಲ್ಲಿ ಸಿಲುಕಿದ್ದ 18 ಮೀನುಗಾರರನ್ನು ರಕ್ಷಣೆ ಮಾಡಲಾಗಿದೆ. ಕಾರವಾರ ಮತ್ತು ಗೋವಾದ ಗಡಿಯಲ್ಲಿ ಘಟನೆ ನಡೆದಿದೆ.
ತೂಫಾನಿಗೆ ಸಿಲುಕಿದ್ದ ಮಂಗಳೂರಿನ ಮಹೇಲಿ, ಮಲ್ಪೆಯ ರಾಜ್ ಕಿರಣ್ ಬೋಟ್ ನಲ್ಲಿದ್ದ 18 ಮೀನುಗಾರರ ರಕ್ಷಣೆ ಮಾಡಲಾಗಿದೆ.

ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ಮೇರೆಗೆ ಕಾರ್ಯಾಚರಣೆ ನಡೆಸಲಾಗಿತ್ತು. ಕಾರವಾರ ಜಿಲ್ಲಾಧಿಕಾರಿಗೆ ತುರ್ತು ಸೂಚನೆ ನೀಡಿದ್ದರು ಸಚಿವ ಕೋಟಾ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮೂಲಕ ಸಂಪರ್ಕ ಮಾಡಲಾಗಿತ್ತು. ಗೋವಾ ಸರ್ಕಾರದ ಮುಖ್ಯ ಕಾರ್ಯದರ್ಶಿಯನ್ನು ಸಂಪರ್ಕಿಸಿ ಮನವಿ ಮಾಡಲಾಗಿತ್ತು. ಮಂಗಳೂರು ಮಲ್ಪೆಗೆ 18 ಮೀನುಗಾರರನ್ನು ರಕ್ಷಿಸಿ ತರಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments