Webdunia - Bharat's app for daily news and videos

Install App

ನರೇಗಾ ಕೆಲಸಕ್ಕೆ ಹೊರಟವರು ಹೆಣವಾಗಿದ್ದು ಹೇಗೆ?

Webdunia
ಗುರುವಾರ, 25 ಏಪ್ರಿಲ್ 2019 (11:34 IST)
ನರೇಗಾ ಕೆಲಸಕ್ಕೆಂದು ಜನರು ಎಂದಿನಂತೆ ಹೊರಡುವಾಗ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, 30 ಜನರು ಗಾಯಗೊಂಡ ದಾರುಣ ಘಟನೆ ಸಂಭವಿಸಿದೆ.

ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಾರುವನಹಳ್ಳಿ ಕೋಳಿ ಫಾರಂ ಬಳಿ  ರಾಷ್ಟ್ರೀಯ ಹೆದ್ದಾರಿ 53ರಲ್ಲಿ ಬೆಳಿಗ್ಗೆ ಬೆಂಗಳೂರಿನಿಂದ ಗಂಗಾವತಿಗೆ ಹೊರಟಿದ್ದ  ಸಾರಿಗೆ ಸಂಸ್ಥೆಯ ರಾಜಹಂಸ ಬಸ್ ಟ್ರಾಕ್ಟರ್‍ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಹೊಸಪೇಟೆ ತಾಲೂಕಿನ ಚಿಲಕನಹಟ್ಟಿಯ ಯರಿಸ್ವಾಮಿ(30) ಹಾಗೂ ರೇಣುಕಮ್ಮ(30) ಎಂಬುವರಾಗಿದ್ದಾರೆ. 28 ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಪೇಟೆಯ ನೂರು ಹಾಸಿಗೆ ಆಸ್ಪತ್ರೆಗೆ ಸೇರಿಸಲಾಗಿದೆ.

ಹಾರುವನಹಳ್ಳಿ ಹಾಗೂ ಚಿಲಕನಹಟ್ಟಿಯಿಂದ ನರೇಗಾ ಕೆಲಸಕ್ಕೆಂದು ಜನರು ಎಂದಿನಂತೆ ಟ್ರಾಕ್ಟ್ರರ್‍ನಲ್ಲಿ ಹೊರಟಾಗ ಈ ದುರ್ಘಟನೆ ಸಂಭವಿಸಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಪ್ರಜ್ವಲ್ ರೇವಣ್ಣ ಮಾಡಿದ್ದ ಈ ಒಂದು ದರ್ಪದ ವರ್ತನೆಯೇ ಅವರು ಸಿಕ್ಕಿಹಾಕುವಂತೆ ಮಾಡಿತು

ಮುಂದಿನ ಸುದ್ದಿ
Show comments