ಅತೃಪ್ತ ಶಾಸಕ ಸುಧಾಕರ್ ಯೂ ಟರ್ನ್ ಹೊಡೆದದ್ಯಾಕೆ?

Webdunia
ಸೋಮವಾರ, 3 ಜೂನ್ 2019 (15:54 IST)
ಅತೃಪ್ತರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಶಾಸಕ ಸುಧಾಕರ್ ಏಕಾಏಕಿಯಾಗಿ ಯೂ ಟರ್ನ್ ಹೊಡೆದಿದ್ದಾರೆ.

ಯೂ ಟರ್ನ್ ಹೊಡೆದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ನಡೆ ಕುತೂಹಲ ಮೂಡಿಸುತ್ತಿದೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಒಳ್ಳೆಯ ಆಡಳಿತ ಕೊಡಬೇಕು. ಅಸಮಧಾನ,  ಭಿನ್ನಾಭಿಪ್ರಾಯಗಳು ಮುಗಿದುಹೋದ ಅಧ್ಯಾಯ ಎಂದರು.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಸಾಫ್ಟ್ ಕಾರ್ನರ್ ತಾಳಿದ ಸುಧಾಕರ್ ನಡೆ ಗಮನ ಸೆಳೆದಿದೆ. ಈ ಹಿಂದೆ ಮುಖ್ಯಮಂತ್ರಿ ಹೆಚ್ಡಿಕೆ ವಿರುದ್ಧ ಅಸಮಧಾನ ಹೊರಹಾಕುತ್ತಿದ್ದರು ಸುಧಾಕರ್.

ಎಲ್ಲಾ ಮೈತ್ರಿ ನಾಯಕರ ನಡುವೆ ಸಿಎಂ ಕೂಲಂಕುಷವಾಗಿ ವಿಚಾರ ಮಾಡಿದ್ದಾರೆ. ಎಲ್ಲರನ್ನೂ ವಿಶ್ವಾಸದಿಂದ ನಡೆಸಿಕೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. 

ಕರ್ನಾಕ ರಾಜ್ಯದ ಆಡಳಿತ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಹೀಗಂತ ಚಿಕ್ಕಬಳ್ಳಾಪುರ ನಗರದಲ್ಲಿ ಶಾಸಕ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಕಲ್ಲು ಕ್ವಾರಿ ಭೀಕರ ದುರಂತ: ಲಾಭದ ಆಸೆಗೆ ಬಲಿಯಾದರೇ ಕಾರ್ಮಿಕರು

Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಬೆಂಗಳೂರು ಕ್ವಾರಿ ದುರಂತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಗಂಭೀರ ಆರೋಪ ಮಾಡಿದ ಆರ್ ಅಶೋಕ್

ಕೇತನ್ ಅಗರ್ವಾಲ್ ಕೇಸ್ ಬೆನ್ನಲ್ಲೇ ರಾಜ ರಘುವಂಶಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಇಷ್ಟೆಲ್ಲಾ ಮಾಡಿದ್ರೂ ಕೇತನ್ ಅಗರ್ವಾಲ್ ಹತ್ಯೆ ಮಾಡಿದ್ದಕ್ಕೆ ಸಿಯಾ ಗೋಯಲ್ ಗೆ ಶಿಕ್ಷೆಯಾಗೋದು ಅಷ್ಟು ಸುಲಭವಲ್ಲ

ಮುಂದಿನ ಸುದ್ದಿ
Show comments