Webdunia - Bharat's app for daily news and videos

Install App

ಅತೃಪ್ತ ಶಾಸಕ ಸುಧಾಕರ್ ಯೂ ಟರ್ನ್ ಹೊಡೆದದ್ಯಾಕೆ?

Webdunia
ಸೋಮವಾರ, 3 ಜೂನ್ 2019 (15:54 IST)
ಅತೃಪ್ತರ ಗುಂಪಿನಲ್ಲಿ ಕಾಣಿಸಿಕೊಂಡಿದ್ದ ಶಾಸಕ ಸುಧಾಕರ್ ಏಕಾಏಕಿಯಾಗಿ ಯೂ ಟರ್ನ್ ಹೊಡೆದಿದ್ದಾರೆ.

ಯೂ ಟರ್ನ್ ಹೊಡೆದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ನಡೆ ಕುತೂಹಲ ಮೂಡಿಸುತ್ತಿದೆ. ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲವೇ ಅಲ್ಲ. ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಒಳ್ಳೆಯ ಆಡಳಿತ ಕೊಡಬೇಕು. ಅಸಮಧಾನ,  ಭಿನ್ನಾಭಿಪ್ರಾಯಗಳು ಮುಗಿದುಹೋದ ಅಧ್ಯಾಯ ಎಂದರು.

ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಗ್ಗೆ ಸಾಫ್ಟ್ ಕಾರ್ನರ್ ತಾಳಿದ ಸುಧಾಕರ್ ನಡೆ ಗಮನ ಸೆಳೆದಿದೆ. ಈ ಹಿಂದೆ ಮುಖ್ಯಮಂತ್ರಿ ಹೆಚ್ಡಿಕೆ ವಿರುದ್ಧ ಅಸಮಧಾನ ಹೊರಹಾಕುತ್ತಿದ್ದರು ಸುಧಾಕರ್.

ಎಲ್ಲಾ ಮೈತ್ರಿ ನಾಯಕರ ನಡುವೆ ಸಿಎಂ ಕೂಲಂಕುಷವಾಗಿ ವಿಚಾರ ಮಾಡಿದ್ದಾರೆ. ಎಲ್ಲರನ್ನೂ ವಿಶ್ವಾಸದಿಂದ ನಡೆಸಿಕೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ. 

ಕರ್ನಾಕ ರಾಜ್ಯದ ಆಡಳಿತ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯ ಶುರುವಾಗಿದೆ. ಹೀಗಂತ ಚಿಕ್ಕಬಳ್ಳಾಪುರ ನಗರದಲ್ಲಿ ಶಾಸಕ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments