Webdunia - Bharat's app for daily news and videos

Install App

ನಟ್ಟ ನಡುರಾತ್ರಿ ಹುಲಿಯನ್ನೇ ಹಿಡಿದದ್ದು ಹೇಗೆ?

Webdunia
ಬುಧವಾರ, 20 ಮೇ 2020 (18:40 IST)
ಜಾನುವಾರು ಹಾಗೂ ಜನರಲ್ಲಿ ತೀವ್ರ ಜೀವಭಯಕ್ಕೆ ಕಾರಣವಾಗಿದ್ದ ಹುಲಿಯೊಂದನ್ನು ಕೊನೆಗೂ ಸೆರೆಹಿಡಿಯಲಾಗಿದೆ.

ಕೊಡಗು ಜಿಲ್ಲೆಯ  ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮ ವ್ಯಾಪ್ತಿಯಲ್ಲಿ   ಜನ ಮತ್ತು ಜಾನುವಾರುಗಳಿಗೆ ಕಂಟಕವಾಗಿದ್ದ ಹುಲಿಯನ್ನು  ಸೆರೆ ಹಿಡಿಯಲಾಗಿದೆ.

ನಡುರಾತ್ರಿ ಅಂದಾಜು 8 ವಷ೯ ಪ್ರಾಯದ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದ್ದು ಸೆರೆ ಸಿಕ್ಕಿರುವ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಹಲವು ಜಾವಾರುಗಳನ್ನು ಕೊಂದು ಗ್ರಾಮಸ್ಥರಲ್ಲಿ ಜೀವಭಯ ಉಂಟು ಮಾಡಿದ್ದ ಹುಲಿಯನ್ನು  ಸೆರೆ  ಹಿಡಿಯಲು 1 ತಿಂಗಳಿನಿಂದ ಅರಣ್ಯ ಇಲಾಖೆ ಕಾಯಾ೯ಚರಣೆ  ಕೈಗೊಂಡಿತ್ತು. ಹಲವು ಬಾರಿ ಹುಲಿ ಸೆರೆಯಿಂದ  ತಪ್ಪಿಸಿಕೊಂಡಿತ್ತು.

ಕೊನೆಗೂ ಸೆರೆ ಸಿಕ್ಕಿರುವ ಹುಲಿಯಿಂದಾಗಿ ಶ್ರೀಮಂಗಲ, ಹುದಿಕೇರಿ ವ್ಯಾಪ್ತಿಯ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments