Webdunia - Bharat's app for daily news and videos

Install App

ನಟ್ಟ ನಡುರಾತ್ರಿ ಹುಲಿಯನ್ನೇ ಹಿಡಿದದ್ದು ಹೇಗೆ?

Webdunia
ಬುಧವಾರ, 20 ಮೇ 2020 (18:40 IST)
ಜಾನುವಾರು ಹಾಗೂ ಜನರಲ್ಲಿ ತೀವ್ರ ಜೀವಭಯಕ್ಕೆ ಕಾರಣವಾಗಿದ್ದ ಹುಲಿಯೊಂದನ್ನು ಕೊನೆಗೂ ಸೆರೆಹಿಡಿಯಲಾಗಿದೆ.

ಕೊಡಗು ಜಿಲ್ಲೆಯ  ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮ ವ್ಯಾಪ್ತಿಯಲ್ಲಿ   ಜನ ಮತ್ತು ಜಾನುವಾರುಗಳಿಗೆ ಕಂಟಕವಾಗಿದ್ದ ಹುಲಿಯನ್ನು  ಸೆರೆ ಹಿಡಿಯಲಾಗಿದೆ.

ನಡುರಾತ್ರಿ ಅಂದಾಜು 8 ವಷ೯ ಪ್ರಾಯದ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದ್ದು ಸೆರೆ ಸಿಕ್ಕಿರುವ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಹಲವು ಜಾವಾರುಗಳನ್ನು ಕೊಂದು ಗ್ರಾಮಸ್ಥರಲ್ಲಿ ಜೀವಭಯ ಉಂಟು ಮಾಡಿದ್ದ ಹುಲಿಯನ್ನು  ಸೆರೆ  ಹಿಡಿಯಲು 1 ತಿಂಗಳಿನಿಂದ ಅರಣ್ಯ ಇಲಾಖೆ ಕಾಯಾ೯ಚರಣೆ  ಕೈಗೊಂಡಿತ್ತು. ಹಲವು ಬಾರಿ ಹುಲಿ ಸೆರೆಯಿಂದ  ತಪ್ಪಿಸಿಕೊಂಡಿತ್ತು.

ಕೊನೆಗೂ ಸೆರೆ ಸಿಕ್ಕಿರುವ ಹುಲಿಯಿಂದಾಗಿ ಶ್ರೀಮಂಗಲ, ಹುದಿಕೇರಿ ವ್ಯಾಪ್ತಿಯ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments