Webdunia - Bharat's app for daily news and videos

Install App

ನಟ್ಟ ನಡುರಾತ್ರಿ ಹುಲಿಯನ್ನೇ ಹಿಡಿದದ್ದು ಹೇಗೆ?

Webdunia
ಬುಧವಾರ, 20 ಮೇ 2020 (18:40 IST)
ಜಾನುವಾರು ಹಾಗೂ ಜನರಲ್ಲಿ ತೀವ್ರ ಜೀವಭಯಕ್ಕೆ ಕಾರಣವಾಗಿದ್ದ ಹುಲಿಯೊಂದನ್ನು ಕೊನೆಗೂ ಸೆರೆಹಿಡಿಯಲಾಗಿದೆ.

ಕೊಡಗು ಜಿಲ್ಲೆಯ  ವಿರಾಜಪೇಟೆ ತಾಲೂಕಿನ ಶ್ರೀಮಂಗಲ ಗ್ರಾಮ ವ್ಯಾಪ್ತಿಯಲ್ಲಿ   ಜನ ಮತ್ತು ಜಾನುವಾರುಗಳಿಗೆ ಕಂಟಕವಾಗಿದ್ದ ಹುಲಿಯನ್ನು  ಸೆರೆ ಹಿಡಿಯಲಾಗಿದೆ.

ನಡುರಾತ್ರಿ ಅಂದಾಜು 8 ವಷ೯ ಪ್ರಾಯದ ಹುಲಿಯನ್ನು ಅರವಳಿಕೆ ನೀಡಿ ಸೆರೆ ಹಿಡಿಯಲಾಗಿದ್ದು ಸೆರೆ ಸಿಕ್ಕಿರುವ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಹಲವು ಜಾವಾರುಗಳನ್ನು ಕೊಂದು ಗ್ರಾಮಸ್ಥರಲ್ಲಿ ಜೀವಭಯ ಉಂಟು ಮಾಡಿದ್ದ ಹುಲಿಯನ್ನು  ಸೆರೆ  ಹಿಡಿಯಲು 1 ತಿಂಗಳಿನಿಂದ ಅರಣ್ಯ ಇಲಾಖೆ ಕಾಯಾ೯ಚರಣೆ  ಕೈಗೊಂಡಿತ್ತು. ಹಲವು ಬಾರಿ ಹುಲಿ ಸೆರೆಯಿಂದ  ತಪ್ಪಿಸಿಕೊಂಡಿತ್ತು.

ಕೊನೆಗೂ ಸೆರೆ ಸಿಕ್ಕಿರುವ ಹುಲಿಯಿಂದಾಗಿ ಶ್ರೀಮಂಗಲ, ಹುದಿಕೇರಿ ವ್ಯಾಪ್ತಿಯ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments