Webdunia - Bharat's app for daily news and videos

Install App

ಬೇರೊಬ್ಬನ ಪತ್ನಿಯ ಸುಖಕ್ಕೆ ಮೈಮರೆತು ಮಾಡಿದ್ದೇನು?

Webdunia
ಶನಿವಾರ, 10 ಅಕ್ಟೋಬರ್ 2020 (18:07 IST)
ಬೇರೊಬ್ಬನ ಪತ್ನಿಯು ಈತನಿಗೆ ನೀಡುತ್ತಿದ್ದ ಸುಖದಿಂದ ಮೈಮರೆತ ವ್ಯಕ್ತಿ ಮಾಡಬಾರದ್ದನ್ನು ಮಾಡಿದ್ದಾನೆ.

ಬೇರೆಯವನ ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಪ್ರೇಯಸಿ ಜೊತೆಗೂಡಿ ಆಕೆಯ ಗಂಡನನ್ನೇ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ.

ಚಂದ್ರಪ್ಪ ಲಂಬಾಣಿಯ ಪತ್ನಿ ಶೋಭಾ ಜೊತೆಗೆ ದಿಳ್ಳೆಪ್ಪ ಅಂತರವಳ್ಳಿ ಎಂಬಾತ ಅಕ್ರಮ ಸಂಬಂಧ ಹೊಂದಿದ್ದನು.

ತಮ್ಮ ಸಂಬಂಧಕ್ಕೆ, ಸುಖಕ್ಕೆ ಗಂಡ ಅಡ್ಡಿಯಾಗುತ್ತಾನೆ ಎಂದು ಭಾವಿಸಿ ಇಬ್ಬರೂ ಸೇರಿ ಚಂದ್ರಪ್ಪನನ್ನು ಕೊಲೆ ಮಾಡಿ ಶವವನ್ನು ರೈಲು ಹಳಿ ಮೇಲೆ ಎಸೆದು ಹೋಗಿದ್ದರು ಎನ್ನಲಾಗಿದೆ.

ಹುಬ್ಬಳ್ಳಿಯಲ್ಲಿ ಘಟನೆ ನಡೆದಿದ್ದು, ಪೊಲೀಸ್ ತನಿಖೆ ವೇಳೆ ಶೋಭಾ ಹಾಗೂ ದಿಳ್ಳೆಪ್ಪನ ಅಕ್ರಮ ಸಂಬಂಧ ಮತ್ತು ಕೊಲೆ ಮಾಡಿರುವ ವಿಷಯ ಬಯಲಿಗೆ ಬಂದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments