Webdunia - Bharat's app for daily news and videos

Install App

ನಾನು, ಡಿಕೆಶಿ ಜೋಡೆತ್ತುಗಳು ಎಂದ ಸಿಎಂಗೆ ಬಿಜೆಪಿ ಕಾರ್ಯಕರ್ತರು ತಿರುಗೇಟು ನೀಡಿದ್ದು ಹೇಗೆ ಗೊತ್ತಾ?

Webdunia
ಬುಧವಾರ, 27 ಮಾರ್ಚ್ 2019 (10:38 IST)
ಮಂಡ್ಯ : ದರ್ಶನ್ ಹಾಗೂ ಯಶ್ ಜೋಡೆತ್ತಲ್ಲ ನಾನು, ಡಿಕೆಶಿ ಜೋಡೆತ್ತುಗಳು ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಇದೀಗ ಬಿಜೆಪಿ  ಕಾರ್ಯಕರ್ತರು ವ್ಯಂಗವಾಡುವುದರ ಮೂಲಕ ತಿರುಗೇಟು ನೀಡಿದ್ದಾರೆ.


ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಎರಡು ಎತ್ತುಗಳ ಮಧ್ಯೆ ನಿಂತು, ‘ನಾವೂ ಒಂಟಿ ಒಂಟಿ ಎತ್ತುಗಳನ್ನು ಜೊತೆ ಹಾಕಿದ್ದೇವೆ, ಆದರೆ ಅವು ಕೂಡಲೇ ಇಲ್ಲ. ಒಂದು ಕನಕಪುರದ ಬಿಳಿ ಎತ್ತು, ಇನ್ನೊಂದು ಹಾಸನದ ಕರಿ ಎತ್ತು. ಕರಿ ಎತ್ತಿನ ಜೊತೆ ಸೇರಿ ಬಿಳಿ ಎತ್ತು ಹಾಳಾಗಿದೆ. ಕರಿ ಎತ್ತಿನ ಜೊತೆ ಸೇರಿ ಹಾಳಾಗಬೇಡ ಎಂದು ಬಿಳಿ ಎತ್ತಿಗೆ ಕಿವಿಮಾತು ಹೇಳಿದ್ದೇನೆ’ ಎಂದು ವ್ಯಂಗ್ಯವಾಡುವುದರ ಮೂಲಕ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.


ಹಾಗೇ ‘ಮುದಿ ಎತ್ತುಗಳು ಕೆಲಸ ಮಾಡಲ್ಲ, ಮೇ 23ರಂದು ಈ ಮುದಿ ಎತ್ತುಗಳನ್ನು ಸಂತೆಗೆ ಕೊಟ್ಟು ಬಿಡುತ್ತೀವಿ. ಮಂಡ್ಯ ಜನರನ್ನು ದಡ್ಡರು ಮಾಡಬೇಡಿ. ಮುದಿ ಎತ್ತುಗಳನ್ನು ಮಂಡ್ಯ ಜನರು ಸಂತೆಗೆ ಕಳುಹಿಸಲಿದ್ದಾರೆ’ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ವಿಮಾನದ ಚಕ್ರಗಳು ಎಂಥಾ ಅಪಘಾತಕ್ಕೂ ಬೇಗ ಹಾನಿಯಾಗಲ್ಲ ಯಾಕೆ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಮುಂದಿನ ಸುದ್ದಿ
Show comments