Webdunia - Bharat's app for daily news and videos

Install App

ಆತ ಮೊಬೈಲ್ ಎಗರಿಸಿದ್ದು ಹೇಗೆ ಗೊತ್ತಾ?

Webdunia
ಬುಧವಾರ, 6 ಫೆಬ್ರವರಿ 2019 (18:20 IST)
ಆತ ಹೈಫೈನಂತೆ ಕಂಡುಬರುತ್ತಿದ್ದ ವ್ಯಕ್ತಿಯಾಗಿದ್ದ. ಆದರೆ ಕ್ಷಣಮಾತ್ರದಲ್ಲಿ ಮೊಬೈಲ್ ಎಗರಿಸಿ ಅಂಗಡಿ ಮಾಲೀಕನನ್ನೇ ಬೇಸ್ತುಬೀಳಿಸಿ ಪರಾರಿಯಾಗಿ ತನ್ನ ಕೈಚಳಕ ತೋರಿದ್ದಾನೆ.

ಖತರನಾಕ್ ಕಳ್ಳನೊಬ್ಬನ ಕೈಚಳಕಕ್ಕೆ ಮೊಬೈಲ್ ಅಂಗಡಿಯ ಮಾಲೀಕನೊಬ್ಬ ದಂಗಾಗಿ ಹೋಗಿದ್ದಾರೆ. ಬೆಂಗಳೂರು
ಹೊರವಲಯ ಆನೇಕಲ್ ಪಟ್ಟಣದ ಶ್ರೀ ರಾಮ ಸರ್ಕಲ್ ನಲ್ಲಿರುವ ಮೋನಿತಾ ಮೊಬೈಲ್ಸ್  ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.
ಮೊಬೈಲ್ ಕದಿಯುತ್ತಿರುವ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿವೋ ವೈ 81 ಮಾಡೆಲ್ ನ 15000 ರೂ ಬೆಲೆ ಬಾಳುವ ಮೊಬೈಲ್ ಕಳ್ಳತನಮಾಡಿದ್ದಾನೆ.

ಹೋಂಡಾ ಆಕ್ಟೀವ್ ಬೈಕ್ ನಲ್ಲಿ ಬಂದ ಇಬ್ಬರು ಖದೀಮರಿಂದ ಕೃತ್ಯ ನಡೆದಿದೆ. ಮೊಬೈಲ್ ಕದ್ದು ಕ್ಷಣಾರ್ಧದಲ್ಲಿ ಎಸ್ಕೇಪ್ ಆದ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments