Webdunia - Bharat's app for daily news and videos

Install App

ಆತ ಮೊಬೈಲ್ ಎಗರಿಸಿದ್ದು ಹೇಗೆ ಗೊತ್ತಾ?

Webdunia
ಬುಧವಾರ, 6 ಫೆಬ್ರವರಿ 2019 (18:20 IST)
ಆತ ಹೈಫೈನಂತೆ ಕಂಡುಬರುತ್ತಿದ್ದ ವ್ಯಕ್ತಿಯಾಗಿದ್ದ. ಆದರೆ ಕ್ಷಣಮಾತ್ರದಲ್ಲಿ ಮೊಬೈಲ್ ಎಗರಿಸಿ ಅಂಗಡಿ ಮಾಲೀಕನನ್ನೇ ಬೇಸ್ತುಬೀಳಿಸಿ ಪರಾರಿಯಾಗಿ ತನ್ನ ಕೈಚಳಕ ತೋರಿದ್ದಾನೆ.

ಖತರನಾಕ್ ಕಳ್ಳನೊಬ್ಬನ ಕೈಚಳಕಕ್ಕೆ ಮೊಬೈಲ್ ಅಂಗಡಿಯ ಮಾಲೀಕನೊಬ್ಬ ದಂಗಾಗಿ ಹೋಗಿದ್ದಾರೆ. ಬೆಂಗಳೂರು
ಹೊರವಲಯ ಆನೇಕಲ್ ಪಟ್ಟಣದ ಶ್ರೀ ರಾಮ ಸರ್ಕಲ್ ನಲ್ಲಿರುವ ಮೋನಿತಾ ಮೊಬೈಲ್ಸ್  ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.
ಮೊಬೈಲ್ ಕದಿಯುತ್ತಿರುವ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿವೋ ವೈ 81 ಮಾಡೆಲ್ ನ 15000 ರೂ ಬೆಲೆ ಬಾಳುವ ಮೊಬೈಲ್ ಕಳ್ಳತನಮಾಡಿದ್ದಾನೆ.

ಹೋಂಡಾ ಆಕ್ಟೀವ್ ಬೈಕ್ ನಲ್ಲಿ ಬಂದ ಇಬ್ಬರು ಖದೀಮರಿಂದ ಕೃತ್ಯ ನಡೆದಿದೆ. ಮೊಬೈಲ್ ಕದ್ದು ಕ್ಷಣಾರ್ಧದಲ್ಲಿ ಎಸ್ಕೇಪ್ ಆದ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments