Webdunia - Bharat's app for daily news and videos

Install App

ಕಾಡುಪ್ರಾಣಿಗೆ ವ್ಯಕ್ತಿ ಬಲಿಯಾಗಿದ್ದು ಹೇಗೆ ಗೊತ್ತಾ?

Webdunia
ಗುರುವಾರ, 20 ಡಿಸೆಂಬರ್ 2018 (19:45 IST)
ಕಾಡುಪ್ರಾಣಿಯೊಂದು ವ್ಯಕ್ತಿಯೊಬ್ಬನ ಸಾವಿಗೆ ಕಾರಣವಾದ ಘಟನೆ ನಡೆದಿದೆ.

ಕಾಡುಪ್ರಾಣಿ ಅಡ್ಡ ಬಂದಿದ್ರಿಂದ‌ ಮುಗ್ಗರಿಸಿದ ಬೈಕ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮಂಡ್ಯದ ಮುತ್ತತ್ತಿಯ ಭೀಮೇಶ್ವರಿಯಲ್ಲಿ ಫಿಶ್ಶಿಂಗ್ ಕ್ಯಾಂಪ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ನಡೆದ ಘಟನೆಯಲ್ಲಿ ಕನಕಪುರ ತಾಲೂಕು ಬೊವಳ್ಳಿ ಗ್ರಾಮದ ವರದೇಗೌಡ(62)ಮೃತಪಟ್ಟಿದ್ದಾರೆ.

ಮುತ್ತತ್ತಿಯ ದೇವರ ದರ್ಶನ ಮುಗಿಸಿ ವಾಪಾಸ್ಸಾಗುವಾಗ ಅವಘಡ ಸಂಭವಿಸಿದೆ. ಬೈಕ್ ಗೆ ಕಾಡು ಪ್ರಾಣಿ ಅಡ್ಡ ಬಂದು ಸಂಭವಿಸಿದ ದುರ್ಘಟನೆ ಇದಾಗಿದೆ. ಈ ಕುರಿತು ಹಲಗೂರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments