Webdunia - Bharat's app for daily news and videos

Install App

ಹಾಡುಹಗಲೇ ಗೃಹಿಣಿ ಕೊಲೆ ಮಾಡಿದ್ದ ಆರೋಪಿ ಸಿಕ್ಕಿಬಿದ್ದದ್ದು ಹೇಗೆ ಗೊತ್ತಾ?

Webdunia
ಶನಿವಾರ, 17 ನವೆಂಬರ್ 2018 (19:57 IST)
ಬಿಸಿಲೂರು ಖ್ಯಾತಿಯ ಜಿಲ್ಲೆಯಲ್ಲಿ ಹಾಡು ಹಗಲೇ ಮನೆಯಲ್ಲಿದ್ದ ಗೃಹಿಣಿ ಕೊಲೆ ಮಾಡಿ ಹಣ, ಚಿನ್ನಾಭರಣ ಕದ್ದೊಯ್ದಿದ್ದ ಆರೋಪಿಗೆ ಆತ ಬಿಟ್ಟು ಹೋದ ಸುಳಿವೇ ಆತನ ಬಂಧನಕ್ಕೆ ಕಾರಣವಾಗಿದೆ.

ಕಲಬುರಗಿಯ ರಾಮನಗರದಲ್ಲಿ ಈಚೆಗೆ ನಡೆದ ಗೃಹಿಣಿಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಗೃಹಿಣಿಯನ್ನು ಕೊಲೆ ಮಾಡಿದ್ದ ಆಕೆಯ ಸಂಬಂಧಿಕನೇ ಆಗಿರುವ ಶಿವಾಜಿನಗರದ ಕೃಷ್ಣ, ತಾವು ಬಿಟ್ಟು ಹೋದ ಸುಳಿವಿನಿಂದಲೇ ಈಗ ಬಂಧನಕ್ಕೆ ಒಳಗಾಗಿದ್ದಾನೆ.

ಮನೆಯಲ್ಲಿದ್ದ ಗೃಹಿಣಿಯನ್ನು ಕೊಲೆ ಮಾಡಿದ್ದ ಕೃಷ್ಣ ಆ ಬಳಿಕ ಹಣ, ಚಿನ್ನಾಭರಣ ಮತ್ತು ಮೊಬೈಲ್ ಕದ್ದುಕೊಂಡು ಹೋಗಿದ್ದನು. ಈ ಕೊಲೆಯನ್ನು ಕಳ್ಳತನಕ್ಕಾಗಿ ಮಾಡಿರುವ ಕೊಲೆ ಎಂದು ಬಿಂಬಿಸಲಾಗಿತ್ತು. ಆದರೆ ಆರೋಪಿಯು ಕೊಲೆ ನಡೆದ ಸ್ಥಳದಲ್ಲಿಯೇ ಕೈ ಗಡಿಯಾರವನ್ನು ಬಿಟ್ಟು ಹೋಗಿದ್ದನು. ಆ ಸುಳಿವಿನಿಂದ ಬೆನ್ನು ಹತ್ತಿದ ಪೊಲೀಸರು ಆರೋಪಿಯನ್ನು ಹೆಡೆಮುರಿ ಕಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments