Webdunia - Bharat's app for daily news and videos

Install App

ಜೀವ ಭಯಕ್ಕೆ ಕಾರಣವಾಗಿದ್ದ ಚಿರತೆ ಕೊನೆಗೂ ಸೆರೆಯಾಗಿದ್ದು ಹೇಗೆ ಗೊತ್ತಾ?

Webdunia
ಶುಕ್ರವಾರ, 16 ನವೆಂಬರ್ 2018 (18:58 IST)
ಜನರಲ್ಲಿ ಜೀವಭಯ ಉಂಟು ಮಾಡಿದ್ದ ಚಿರತೆಗಳು ಕೊನೆಗೂ ಸೆರೆಸಿಕ್ಕಿವೆ.

ಉಡುಪಿ ಜಿಲ್ಲೆಯ ಕುಂದಾಪುರದ ಕಾಳಾವರ ಹತ್ತಿರದ ಕಕ್ಕೇರಿಯಲ್ಲಿ ಈ ಘಟನೆ ನಡೆದಿದೆ. ಕಾಳಾವರ ಕಕ್ಕೇರಿಯಲ್ಲಿ ಬೋನಿಗೆ ಬಿದ್ದ ಚಿರತೆ ಸೆರೆಯಾಗಿವೆ. ತಡರಾತ್ರಿ ಆರೇಳು ವರ್ಷದ ಗಂಡು ಚಿರತೆ ಸೆರೆ ಸಿಕ್ಕಿದೆ.

ಕಳೆದ ವಾರವಷ್ಟೇ ಬೋನಿಗೆ ಬಿದ್ದಿದ್ದ ಹೆಣ್ಣು ಚಿರತೆ, ಈಗ ಗಂಡು ಚಿರತೆ ಸೆರೆ ಸಿಕ್ಕಿದೆ. ಪರಿಸರದಲ್ಲಿ ಚಿರತೆ ಓಡಾಟದ ಬಗ್ಗೆ ಆತಂಕದಲ್ಲಿ ಜನರಿದ್ದರು.

ಎರಡು ವಾರಗಳಿಂದ ಬೋನಿಟ್ಟಿದ್ದ ಅರಣ್ಯ ಇಲಾಖೆ ಚಿರತೆ ಸೆರೆಹಿಡಿಯಲು ಯತ್ನ ನಡೆಸಿತ್ತು. ವಾರಗಳ ಅಂತರದಲ್ಲಿ ಎರಡು ಚಿರತೆಗಳು ಸೆರೆಯಾದಂತಾಗಿವೆ. ಒಂದೇ ಸ್ಥಳದಲ್ಲಿ ಚಿರತೆಗಳು ಬೋನಿಗೆ ಬಿದ್ದಿವೆ. ಆರ್.ಎಫ್.ಓ ಪ್ರಭಾಕರ ಕುಲಾಲ್, ಅರಣ್ಯಾಧಿಕಾರಿ ಉದಯ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments