Webdunia - Bharat's app for daily news and videos

Install App

ದೇಗುಲದ ಮುಂದಿದ್ದ ಬೆಂಕಿಗೆ ಆಹುತಿಯಾಗಿದ್ದು ಹೇಗೆ ಗೊತ್ತಾ?

Webdunia
ಗುರುವಾರ, 22 ನವೆಂಬರ್ 2018 (18:36 IST)
ಪ್ರಖ್ಯಾತ ದೇವಸ್ಥಾನವೊಂದರ ಮುಂದೆ ನಿಂತಿದ್ದ ಕಾರ್ ಏಕಾಏಕಿಯಾಗಿ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ.
ಕಲಬುರಗಿಯ ಗಾಣಗಾಪುರ ದತ್ತನ ಗುಡಿ ಮುಂದೆ ಘಟನೆ ನಡೆದಿದೆ.

ಗಾಣಗಾಪುರದ ಪ್ರಖ್ಯಾತ ದತ್ತನ ದೇವಸ್ಥಾನದ ಮುಂಭಾಗದಲ್ಲಿ ಕಾರ್ ಗಳನ್ನು ನಿಲ್ಲಿಲಾಗಿತ್ತು. ದೇವಸ್ಥಾನಕ್ಕೆ ಬಂದಿದ್ದ ಭಕ್ತರ ಕಾರು ಬೆಂಕಿಗಾಹುತಿಯಾಗಿದೆ.

ಕಸಕ್ಕೆ ಹಾಕಿದ್ದ ಬೆಂಕಿಯ ಕಿಡಿ ಕಾರಿಗೆ ತಗುಲಿದೆ. ಹೀಗಾಗಿ ಬೆಂಕಿಯ ಕಿಡಿಯಿಂದ ಕಾರು ಹೊತ್ತು ಉರಿದಿದೆ. ಕಾರಿನಲ್ಲಿದ್ದ ಭಕ್ತರು ದೇಗುಲಕ್ಕೆ ತೆರಳಿದ ಹಿನ್ನಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments