Webdunia - Bharat's app for daily news and videos

Install App

ದೇಗುಲದ ಮುಂದಿದ್ದ ಬೆಂಕಿಗೆ ಆಹುತಿಯಾಗಿದ್ದು ಹೇಗೆ ಗೊತ್ತಾ?

Webdunia
ಗುರುವಾರ, 22 ನವೆಂಬರ್ 2018 (18:36 IST)
ಪ್ರಖ್ಯಾತ ದೇವಸ್ಥಾನವೊಂದರ ಮುಂದೆ ನಿಂತಿದ್ದ ಕಾರ್ ಏಕಾಏಕಿಯಾಗಿ ಬೆಂಕಿ ಹೊತ್ತಿ ಉರಿದ ಘಟನೆ ನಡೆದಿದೆ.
ಕಲಬುರಗಿಯ ಗಾಣಗಾಪುರ ದತ್ತನ ಗುಡಿ ಮುಂದೆ ಘಟನೆ ನಡೆದಿದೆ.

ಗಾಣಗಾಪುರದ ಪ್ರಖ್ಯಾತ ದತ್ತನ ದೇವಸ್ಥಾನದ ಮುಂಭಾಗದಲ್ಲಿ ಕಾರ್ ಗಳನ್ನು ನಿಲ್ಲಿಲಾಗಿತ್ತು. ದೇವಸ್ಥಾನಕ್ಕೆ ಬಂದಿದ್ದ ಭಕ್ತರ ಕಾರು ಬೆಂಕಿಗಾಹುತಿಯಾಗಿದೆ.

ಕಸಕ್ಕೆ ಹಾಕಿದ್ದ ಬೆಂಕಿಯ ಕಿಡಿ ಕಾರಿಗೆ ತಗುಲಿದೆ. ಹೀಗಾಗಿ ಬೆಂಕಿಯ ಕಿಡಿಯಿಂದ ಕಾರು ಹೊತ್ತು ಉರಿದಿದೆ. ಕಾರಿನಲ್ಲಿದ್ದ ಭಕ್ತರು ದೇಗುಲಕ್ಕೆ ತೆರಳಿದ ಹಿನ್ನಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಕುರಿತು ಗಾಣಗಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತತ 11 ಗಂಟೆ ವಿಚಾರಣೆಯಲ್ಲಿ ಸತ್ಯ ಬಾಯ್ಬಿಟ್ಟ ಸುಜಾತ ಭಟ್

ಪ್ರಧಾನಿ ಮೋದಿ ಚೀನಾ ಭೇಟಿ ಅಮೆರಿಕಾ ಹೊಟ್ಟೆ ಉರಿಸೋದು ಗ್ಯಾರಂಟಿ

ಅನ್ಯಧರ್ಮೀಯರ ಮನೆಯಲ್ಲೂ ಚಾಮುಂಡಿ ತಾಯಿ ಫೋಟೋ ಹಾಕ್ಸಿ: ಡಿಕೆ ಶಿವಕುಮಾರ್ ಗೆ ನೆಟ್ಟಿಗರ ಸವಾಲ್

Karnataka Weather: ರಾಜ್ಯದಲ್ಲಿ ಇಂದಿನ ಹವಾಮಾನ ಹೇಗಿರಲಿದೆ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಮುಂದಿನ ಸುದ್ದಿ
Show comments