Webdunia - Bharat's app for daily news and videos

Install App

ಅರ್ಧಗಂಟೆ ಜೀವನ್ಮರಣದ ನಡುವೆ ಹೋರಾಡಿದ ವ್ಯಕ್ತಿ ಕೊನೆಗೂ ಬದುಕುಳಿದದ್ದು ಹೇಗೆ ಗೊತ್ತಾ?

Webdunia
ಶುಕ್ರವಾರ, 7 ಸೆಪ್ಟಂಬರ್ 2018 (14:15 IST)
ಆಯಾ ತಪ್ಪಿ ರೈಲ್ವೇ ಬ್ರಿಡ್ಜ್ ಕಾಮಗಾರಿಗಾಗಿ ತಗೆದ ಗುಂಡಿಯಲ್ಲಿ ಬಿದ್ದು  ವ್ಯಕ್ತಿಯೊಬ್ಬ ಅರ್ಧ ಗಂಟೆಗೂ ಹೆಚ್ಚು ಕಾಲ‌‌ ಜೀವನ್ಮರಣದ ನಡುವೆ ಹೋರಾಡಿ ಬದುಕುಳಿದ ಘಟನೆ ನಡೆದಿದೆ.

ಆಯಾ ತಪ್ಪಿ ರೈಲ್ವೇ ಬ್ರಿಡ್ಜ್ ಕಾಮಗಾರಿಗಾಗಿ ತಗೆದ ಗುಂಡಿಯಲ್ಲಿ ಬಿದ್ದು ವ್ಯಕ್ತಿ ನರಳಾಡಿದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗರದ ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ. ಆನಂದ ನಗರದ ನಿವಾಸಿ ಅಲ್ತಾಫ್ (30)ಗುಂಡಿಗೆ ಬಿದ್ದು ನರಳಾಡಿದ ವ್ಯಕ್ತಿ. ರೈಲ್ವೆ ಬ್ರಿಡ್ಜ‌ ಕಾಮಗಾರಿಗೆ ದೊಡ್ಡದಾದ ಗುಂಡಿ ತಗೆದು ಬಿಡಲಾಗಿದೆ. ಗುಂಡಿಗೆ ಆಯತಪ್ಪಿ ಬಿದಿದ್ದಾನೆ.‌

ಗುಂಡಿಯಲ್ಲಿ ಬಿದ್ದು ಸಹಾಯ ಮಾಡುವಂತೆ ಚೀರಾಡಿದ್ದಾನೆ. ಅಲ್ತಾಫ್ ಚೀರಾಟ, ಕೂಗಾಟ ಕೇಳಿದ ಸ್ಥಳೀಯರು ಗುಂಡಿಗೆ ಬಿದ್ದ ವ್ಯಕ್ತಿಯನ್ನು  ರಕ್ಷಣೆ ಮಾಡಿದ್ದಾರೆ.  ಆಳವಾದ ಗುಂಡಿಗೆ ಬಿದ್ದ ಅಲ್ತಾಫ್ ಗೆ ಗಾಯವಾಗದೆ, ಅದೃಷ್ಟವಶಾತ್ ಸ್ಥಳೀಯರ ಸಹಾಯದಿಂದ ಬದುಕಿ ಬಂದಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆ ಹಾಗೂ ತ್ವರಿತ ಕಾರ್ಯಾಚರಣೆಯಿಂದ ವ್ಯಕ್ತಿಯ ಪ್ರಾಣ ಉಳಿದಿದೆ. ಕಾಮಗಾರಿ ಸ್ಥಳದಲ್ಲಿ ಯಾವುದೇ ಸೂಚನೆ ಫಲಕ ಇಲ್ಲದಿರುವುದೇ ಈ ಅವಾಂತರಕ್ಕೆ ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ.‌ ಇನ್ನು ಮುಂದಾದರೂ ಸೂಚನಾ ಫಲಕ ಹಾಕುವಂತೆ ಒತ್ತಾಯಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಹಾಸನದ ಬೆನ್ನಲ್ಲೇ ಬೆಂಗಳೂರಿನ ಕೆಲವು ಶಾಲೆಗಳಿಗೆ ಬಾಂಬ್‌ ಬೆದರಿಕೆ: ರಾಜ್ಯ ರಾಜಧಾನಿಯಲ್ಲಿ ಹೈಲರ್ಟ್‌

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

ಮುಂದಿನ ಸುದ್ದಿ
Show comments