Webdunia - Bharat's app for daily news and videos

Install App

ಪ್ರತಿಭಟನೆ ವೇಳೆ ಆ ಮಹಿಳೆ ಸತ್ತದ್ದು ಹೇಗೆ ಗೊತ್ತಾ?

Webdunia
ಬುಧವಾರ, 9 ಜನವರಿ 2019 (15:30 IST)
ಭಾರತ ಬಂದ್ ವೇಳೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಮುಂಡಗೋಡ ಪಟ್ಟಣದಲ್ಲಿ ಭಾರತ ಬಂಧ ಹಿನ್ನಲೆಯಲ್ಲಿ ರಾಜ್ಯ ಪ್ರಾಂತ ಕೃಷಿ ಕೂಲಿಕಾರರ ಸಂಘದ ತಾಲೂಕಾ ಘಟಕದ ನೇತೃತ್ವದ ವಿವಿಧ ಸಂಘಟನೆ ಪ್ರತಿಭಟನಾ ಮೆರವಣಿಗೆಯಲ್ಲಿ ಅಂಗನವಾಡಿ ಸಹಾಯಕಿಯೊಬ್ಬಳು ಕುಸಿದು ಬಿದ್ದು ಮೃತಪಟ್ಟಿದ್ದಾಳೆ.

ಶಾಂತಾ ಚಕ್ರಸಾಲಿ(55) ಮೃತಪಟ್ಟ ಮಹಿಳೆಯಾಗಿದ್ದಾಳೆ. ಇವರು ತಾಲೂಕಿನ ಶಿಡ್ಲಗುಂಡಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿದ್ದರು. ಪ್ರತಿಭಟನಾ ಮೆರವಣಿಗೆಯಲ್ಲಿ ಇಲ್ಲಿನ ತಾಲೂಕು ಪಂಚಾಯಿತಿ ಕಚೇರಿಯ ಮುಂದೆ ಕುಸಿದು ಬಿದ್ದರು. ತಕ್ಷಣವೇ ಹತ್ತಿರವಿದ್ದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಯಿತು. ಅಷ್ಟರಲ್ಲಿ ಸಾವನ್ನಪ್ಪಿದ್ದರು.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಸಿಕಾಂತ್ ಸೆಂಥಿಲ್ ಮಾನನಷ್ಟ ಮೊಕದ್ದಮೆಗೆಲ್ಲಾ ನಾನು ಹೆದರಲ್ಲ: ಜನಾರ್ಧನ ರೆಡ್ಡಿ

ಸೋಶಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅವಹೇಳಕಾರಿ ಪೋಸ್ಟ್‌: ಎಫ್‌ಐಆರ್‌

ಬಾ ನಲ್ಲ ಮದುಚಂದ್ರಕ್ಕೆ ಪ್ರಕರಣ: ರಾಜಾ ರಘುವಂಶಿ ಮರ್ಡರ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

ಜನಾರ್ದನ ರೆಡ್ಡಿ ವಿರುದ್ಧ ಮಾನಮಷ್ಟ ಮೊಕದ್ದಮೆ ದಾಖಲಿಸಿದ ಸಸಿಕಾಂತ್ ಸೆಂಥಿಲ್

ಸಂಚಾರ ನಿಯಮ ಉಲ್ಲಂಘಟನೆ, ಸಿಎಂ ಸಿದ್ದರಾಮಯ್ಯನೂ ಕಟ್ಟಬೇಕಾಯಿತು ಭಾರೀ ದಂಡ

ಮುಂದಿನ ಸುದ್ದಿ
Show comments