ಗಂಡು ಚಿರತೆ ಸೆರೆಸಿಕ್ಕಿದ್ದು ಹೇಗೆ ಗೊತ್ತಾ?

Webdunia
ಗುರುವಾರ, 17 ಜನವರಿ 2019 (16:41 IST)
ಜನರಲ್ಲಿ ಜೀವ ಭಯಕ್ಕೆ ಕಾರಣವಾಗಿದ್ದ ಗಂಡು ಚಿರತೆ ಕೊನೆಗೂ ಸೆರೆಯಾಗಿದೆ. ಆದರೆ ಇನ್ನೂ ಎರಡು  ಚಿರತೆಗಳು ಇರುವ ಶಂಕೆಯಲ್ಲಿ ಜನರಿದ್ದಾರೆ.

ಚಾಮರಾಜನಗರ ತಾಲ್ಲೂಕು ಸಾಸುವೆಹಳ್ಳ(ಮೇಲೂರು) ಬಳಿ ಚಿರತೆ ಸೆರೆಯಾಗಿದೆ. ರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಗಂಡು ಚಿರತೆ ಸೆರೆಯಾಗಿದೆ. ನಾಲ್ಕು ದಿನಗಳ ಹಿಂದೆಯೇ ಬೋನು ಇರಿಸಿದ್ದರು ಅರಣ್ಯ ಇಲಾಖೆಯವರು.

ಈ ಭಾಗದಲ್ಲಿ ಗ್ರಾನೈಟ್ ಕ್ವಾರಿಗಳು ಹೆಚ್ಚು ಸಂಖ್ಯೆಯಲ್ಲಿ ಇರುವುದರಿಂದ ಚಿರತೆಗಳು ಆವಾಸ ಸ್ಥಾನ ಮಾಡಿಕೊಂಡಿವೆ. ಇನ್ನೂ ಎರಡು ಚಿರತೆಗಳು ಈ ಭಾಗದಲ್ಲಿ ಇರುವ ಶಂಕೆ ಜನರದ್ದಾಗಿದೆ. ಹೀಗಾಗಿ ಮತ್ತೊಂದು ಬೋನು ಇರಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಯತ್ನ ಮುಂದುವರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಕಾಕ್ರೋಚ್ ಪಕ್ಷದ ಎಕ್ಸ್‌ ಖಾತೆ ಮರುಸ್ಥಾಪನೆಗಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದ ಅಭಿಜೀತ್ ದಿಪ್ಕೆಗೆ ಹಿನ್ನಡೆ

ಇಂದು ರಾಹುಲ್ ಗಾಂಧಿ ಭೇಟಿ ವೇಳೆ ಮಗನಿಗಾಗಿ ಡಿಮ್ಯಾಂಡ್ ಇಟ್ರಾ ಸಿದ್ದರಾಮಯ್ಯ

ಡಿಕೆ ಶಿವಕುಮಾರ್ ಗೆ ಅದೃಷ್ಟ ತಂದಿರೋದು ಬೇರೆ ಯಾರೂ ಅಲ್ಲ ಅವಳೇ..

ಹೊಸ ಸಿಎಂ ಕ್ಯಾಬಿನೆಟ್ ಎನ್ನುವಾಗಲೇ ಕಾಂಗ್ರೆಸ್ ನಲ್ಲಿ ಶುರುವಾಯ್ತು ಇದಕ್ಕೆ ಹೊಯ್ದಾಟ

ಮುಂದಿನ ಸುದ್ದಿ
Show comments