Webdunia - Bharat's app for daily news and videos

Install App

ಗಂಡು ಚಿರತೆ ಸೆರೆಸಿಕ್ಕಿದ್ದು ಹೇಗೆ ಗೊತ್ತಾ?

Webdunia
ಗುರುವಾರ, 17 ಜನವರಿ 2019 (16:41 IST)
ಜನರಲ್ಲಿ ಜೀವ ಭಯಕ್ಕೆ ಕಾರಣವಾಗಿದ್ದ ಗಂಡು ಚಿರತೆ ಕೊನೆಗೂ ಸೆರೆಯಾಗಿದೆ. ಆದರೆ ಇನ್ನೂ ಎರಡು  ಚಿರತೆಗಳು ಇರುವ ಶಂಕೆಯಲ್ಲಿ ಜನರಿದ್ದಾರೆ.

ಚಾಮರಾಜನಗರ ತಾಲ್ಲೂಕು ಸಾಸುವೆಹಳ್ಳ(ಮೇಲೂರು) ಬಳಿ ಚಿರತೆ ಸೆರೆಯಾಗಿದೆ. ರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದ ಗಂಡು ಚಿರತೆ ಸೆರೆಯಾಗಿದೆ. ನಾಲ್ಕು ದಿನಗಳ ಹಿಂದೆಯೇ ಬೋನು ಇರಿಸಿದ್ದರು ಅರಣ್ಯ ಇಲಾಖೆಯವರು.

ಈ ಭಾಗದಲ್ಲಿ ಗ್ರಾನೈಟ್ ಕ್ವಾರಿಗಳು ಹೆಚ್ಚು ಸಂಖ್ಯೆಯಲ್ಲಿ ಇರುವುದರಿಂದ ಚಿರತೆಗಳು ಆವಾಸ ಸ್ಥಾನ ಮಾಡಿಕೊಂಡಿವೆ. ಇನ್ನೂ ಎರಡು ಚಿರತೆಗಳು ಈ ಭಾಗದಲ್ಲಿ ಇರುವ ಶಂಕೆ ಜನರದ್ದಾಗಿದೆ. ಹೀಗಾಗಿ ಮತ್ತೊಂದು ಬೋನು ಇರಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ಸೆರೆಗೆ ಯತ್ನ ಮುಂದುವರಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments