Webdunia - Bharat's app for daily news and videos

Install App

ಕೂಲಿ ಕಾರ್ಮಿಕ ಸತ್ತದ್ದು ಹೇಗೆ ಗೊತ್ತಾ?

Webdunia
ಬುಧವಾರ, 20 ಫೆಬ್ರವರಿ 2019 (15:47 IST)
ಬೃಹತ್ ಆಲದ ಮರವೊಂದರಲ್ಲಿ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಸಾಲದ ಬಾಧೆಗೆ ಬೇಸತ್ತು  ಕೂಲಿ ಕಾರ್ಮಿಕ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ದಾವಣಗೆರೆ ನಗರದ ಎಪಿಎಂಸಿ ಆವರಣದಲ್ಲಿ ಈ ದುರ್ಘಟನೆ ನಡೆದಿದೆ. ಉಸ್ಮಾನ್ ಸಾಬ್ (25) ನೇಣಿಗೆ ಶರಣಾದ ಕಾರ್ಮಿಕನಾಗಿದ್ದಾನೆ. ಎಪಿಎಂಸಿ ಆವರಣದ‌ಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಉಸ್ಮಾನ್ ಸಾಬ್, ದಾವಣಗೆರೆ ನಗರದ ಭಾಷಾನಗರದ ನಿವಾಸಿಯಾಗಿದ್ದು, ದಲ್ಲಾಳಿ ಮಂಡಿಯಲ್ಲಿ‌ ಕೂಲಿ‌ ಕೆಲಸ ಮಾಡುತ್ತಿದ್ದನು. ಕೆಲ ಕಡೆ ಸಾಲ ಮಾಡಿದ್ದ. ಇದಕ್ಕಾಗಿ ತಮ್ಮನಿಗೆ ದುಡ್ಡು ಕೇಳುತ್ತಿದ್ದ. ಸಾಲ ತೀರಿಸಲು ಆಗದೆ, ಬೇಸತ್ತು ನೇಣಿಗೆ ಶರಣಾಗಿದ್ದಾನೆ ಎಂದು ಹೇಳಲಾಗಿದೆ. ಸ್ಥಳಕ್ಕೆ ಆರ್ ಎಂ ಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments