Webdunia - Bharat's app for daily news and videos

Install App

ಈ ಬಾರಿ ರೈತ ಬಂಡಾಯದ ವರ್ಷಾಚರಣೆ ಮಾಡಿದ್ದು ಹೇಗೆ ಗೊತ್ತಾ?

ರೈತ ಬಂಡಾಯ
Webdunia
ಶನಿವಾರ, 21 ಜುಲೈ 2018 (18:33 IST)
ಉತ್ತರ ಕರ್ನಾಟಕd ಬಹುದಿನಗಳ ಬೇಡಿಕೆಯಾದ ಕಳಸಾ- ಬಂಡೂರಿ ಮಹಾದಾಯಿ ಹೋರಾಟ ಈಗಾಗಲೇ ಮೂರು ವರ್ಷ ಪೂರೈಸಿ ನಾಲ್ಕನೆ ವರ್ಷಕ್ಕೆ ಕಾಲಿಟ್ಟಿದೆ. ಹೋರಾಟ ಮಾತ್ರ ನಿರಂತರ ಮುಂದುವರೆದಿದೆ. ಆದರೆ ರೈತನ ಸಮಸ್ಯೆ ಈವರೆಗೂ ಬಗೆಹರಿದಿಲ್ಲ. ಇದರ ಬೆನ್ನಲ್ಲೆ  ರೈತ ಬಂಡಾಯದ 38ನೇ ವರ್ಷಾಚರಣೆ ಹಿನ್ನಲೆಯಲ್ಲಿ ಗದಗ ನಗರದಲ್ಲಿ ಮಹಾದಾಯಿ ಹೋರಾಟಗಾರರು ದೀರ್ಘದಂಡ ಪ್ರದಕ್ಷಿಣಿ ಹಾಕಿದ್ದಾರೆ.  

ಮೂಲಕ ಕಳಸಾ- ಬಂಡೂರಿ ಮಹಾದಾಯಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ನಗರದ ಭೂಮರೆಡ್ಡಿ ವೃತ್ತದಿಂದ ವೀರೇಶ್ವರ ಪುಣ್ಯಾಶ್ರಮದವರೆಗೂ ದೀಡ್ ನಮಸ್ಕಾರ ಹಾಕಿದ ಹೋರಾಟಗಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಬಂಡಾಯ ಆಚರಣೆ ಹಾಗೂ ಕಳಸಾ ಬಂಡೂರಿ ಜಾರಿಗೆ ಒತ್ತಾಯಿಸಿ ಹೋರಾಟಗಾರರು ದೀಡ್ ನಮಸ್ಕಾರ ಕೈಗೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆನಡಾದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಭಾರತದ ವಿದ್ಯಾರ್ಥಿನಿಗೆ ಗುಂಡು ತಗುಲಿ ಸಾವು

ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿ: ಮಿಥುನ್ ಚಕ್ರವರ್ತಿ

India's Project Cheetah: Botswanaನಿಂದ ಮುಂದಿನ ತಿಂಗಳೇ ಬರಲಿದೆ ನಾಲ್ಕು ಚೀತಾ

ಮುತ್ತಪ್ಪ ರೈ ಮಗ ರಿಕ್ಕಿ ಮೇಲೆ ಗುಂಡಿನ ದಾಳಿ: ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ಪ್ರಕಾಶ್ ರೈ

Bappanadu Viral Video: ಬಪ್ಪನಾಡು ದುರ್ಗಾಪರಮೇಶ್ವರಿ ರಥ ಏಕಾಏಕಿ ಕುಸಿತ: ಮೇಲಿದ್ದ ಅರ್ಚಕರನ್ನು ದೇವಿಯೇ ಕಾಪಾಡಿದ್ಳು

ಮುಂದಿನ ಸುದ್ದಿ
Show comments