ಈ ಬಾರಿ ರೈತ ಬಂಡಾಯದ ವರ್ಷಾಚರಣೆ ಮಾಡಿದ್ದು ಹೇಗೆ ಗೊತ್ತಾ?

Webdunia
ಶನಿವಾರ, 21 ಜುಲೈ 2018 (18:33 IST)
ಉತ್ತರ ಕರ್ನಾಟಕd ಬಹುದಿನಗಳ ಬೇಡಿಕೆಯಾದ ಕಳಸಾ- ಬಂಡೂರಿ ಮಹಾದಾಯಿ ಹೋರಾಟ ಈಗಾಗಲೇ ಮೂರು ವರ್ಷ ಪೂರೈಸಿ ನಾಲ್ಕನೆ ವರ್ಷಕ್ಕೆ ಕಾಲಿಟ್ಟಿದೆ. ಹೋರಾಟ ಮಾತ್ರ ನಿರಂತರ ಮುಂದುವರೆದಿದೆ. ಆದರೆ ರೈತನ ಸಮಸ್ಯೆ ಈವರೆಗೂ ಬಗೆಹರಿದಿಲ್ಲ. ಇದರ ಬೆನ್ನಲ್ಲೆ  ರೈತ ಬಂಡಾಯದ 38ನೇ ವರ್ಷಾಚರಣೆ ಹಿನ್ನಲೆಯಲ್ಲಿ ಗದಗ ನಗರದಲ್ಲಿ ಮಹಾದಾಯಿ ಹೋರಾಟಗಾರರು ದೀರ್ಘದಂಡ ಪ್ರದಕ್ಷಿಣಿ ಹಾಕಿದ್ದಾರೆ.  

ಮೂಲಕ ಕಳಸಾ- ಬಂಡೂರಿ ಮಹಾದಾಯಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ನಗರದ ಭೂಮರೆಡ್ಡಿ ವೃತ್ತದಿಂದ ವೀರೇಶ್ವರ ಪುಣ್ಯಾಶ್ರಮದವರೆಗೂ ದೀಡ್ ನಮಸ್ಕಾರ ಹಾಕಿದ ಹೋರಾಟಗಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಬಂಡಾಯ ಆಚರಣೆ ಹಾಗೂ ಕಳಸಾ ಬಂಡೂರಿ ಜಾರಿಗೆ ಒತ್ತಾಯಿಸಿ ಹೋರಾಟಗಾರರು ದೀಡ್ ನಮಸ್ಕಾರ ಕೈಗೊಂಡರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments