Webdunia - Bharat's app for daily news and videos

Install App

ಈ ಬಾರಿ ರೈತ ಬಂಡಾಯದ ವರ್ಷಾಚರಣೆ ಮಾಡಿದ್ದು ಹೇಗೆ ಗೊತ್ತಾ?

Webdunia
ಶನಿವಾರ, 21 ಜುಲೈ 2018 (18:33 IST)
ಉತ್ತರ ಕರ್ನಾಟಕd ಬಹುದಿನಗಳ ಬೇಡಿಕೆಯಾದ ಕಳಸಾ- ಬಂಡೂರಿ ಮಹಾದಾಯಿ ಹೋರಾಟ ಈಗಾಗಲೇ ಮೂರು ವರ್ಷ ಪೂರೈಸಿ ನಾಲ್ಕನೆ ವರ್ಷಕ್ಕೆ ಕಾಲಿಟ್ಟಿದೆ. ಹೋರಾಟ ಮಾತ್ರ ನಿರಂತರ ಮುಂದುವರೆದಿದೆ. ಆದರೆ ರೈತನ ಸಮಸ್ಯೆ ಈವರೆಗೂ ಬಗೆಹರಿದಿಲ್ಲ. ಇದರ ಬೆನ್ನಲ್ಲೆ  ರೈತ ಬಂಡಾಯದ 38ನೇ ವರ್ಷಾಚರಣೆ ಹಿನ್ನಲೆಯಲ್ಲಿ ಗದಗ ನಗರದಲ್ಲಿ ಮಹಾದಾಯಿ ಹೋರಾಟಗಾರರು ದೀರ್ಘದಂಡ ಪ್ರದಕ್ಷಿಣಿ ಹಾಕಿದ್ದಾರೆ.  

ಮೂಲಕ ಕಳಸಾ- ಬಂಡೂರಿ ಮಹಾದಾಯಿ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದರು. ನಗರದ ಭೂಮರೆಡ್ಡಿ ವೃತ್ತದಿಂದ ವೀರೇಶ್ವರ ಪುಣ್ಯಾಶ್ರಮದವರೆಗೂ ದೀಡ್ ನಮಸ್ಕಾರ ಹಾಕಿದ ಹೋರಾಟಗಾರರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಬಂಡಾಯ ಆಚರಣೆ ಹಾಗೂ ಕಳಸಾ ಬಂಡೂರಿ ಜಾರಿಗೆ ಒತ್ತಾಯಿಸಿ ಹೋರಾಟಗಾರರು ದೀಡ್ ನಮಸ್ಕಾರ ಕೈಗೊಂಡರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments