ಲಾಕ್ ಡೌನ್ ವೇಳೆ ಬಾರ್ ನಲ್ಲಿ ಮದ್ಯ ಕಳ್ಳತನ ಮಾಡಿದವ ಸತ್ತದ್ದು ಹೇಗೆ?

Webdunia
ಶನಿವಾರ, 11 ಏಪ್ರಿಲ್ 2020 (17:25 IST)
ಬಾರ್ ವೊಂದರಲ್ಲಿ ಮದ್ಯ ಕಳ್ಳತನ ಮಾಡಿದ್ದ ಆರೋಪ ಎದುರಿಸುತ್ತಿದ್ದ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ.

ಬಾವಿಗೆ ಬಿದ್ದು ಹೊಸಕೋಟೆ ನಡುವತ್ತಿಯ ಮುನಿಪಿಳ್ಳಪ್ಪಾ ಸಾವು ಕಂಡಿದ್ದಾನೆ. ಬಾರ್ ವೊಂದರಲ್ಲಿ ಮದ್ಯ ಕಳ್ಳತನ ಮಾಡಿದ್ದ ಆರೋಪ ಈತನ ಮೇಲಿತ್ತು.

ಪೊಲೀಸರು ತನಿಖೆಗೆ ಅಂತ ಕರೆದುಕೊಂಡು ಹೋದಾಗ ಆಯತಪ್ಪಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಆದರೆ
ಮುನಿಪಿಳ್ಳಪ್ಪಾನನ್ನು ಥಳಿಸಿದ್ದರಿಂದಲೇ ಆತ ಸಾವನ್ನಪ್ಪಿದ್ದಾನೆ.

ಕೇಸ್ ಮುಚ್ಚಲು ಪೊಲೀಸರು ಬಾವಿಗೆ ಬಿದ್ದಿದ್ದಾನೆ ಅಂತ ಸುಳ್ಳು ಕಥೆ ಕಟ್ಟುತ್ತಿದ್ದಾರೆ ಅಂತ ಮೃತನ ಸಂಬಂಧಿಕರು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮಾಣ ಸ್ವೀಕರಿಸುವಾಗ ರಾಹುಲ್ ಗಾಂಧಿಗೆ ಜೈ ಎಂದ ತಮಿಳುನಾಡು ಕೈ ಶಾಸಕನಿಗೆ ರಾಜ್ಯಪಾಲರು ಕ್ಲಾಸ್ Video

Video: ಕೇರಳಂ ವಿಧಾನಸಭೆಯಲ್ಲಿ ಕನ್ನಡ ಡಿಂಡಿಮ ಮೊಳಗಿಸಿದ ಮಂಜೇಶ್ವರ ಶಾಸಕ ಎಂ.ಕೆ.ಎಂ. ಅಶ್ರಫ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕಾಕ್ರೋಚ್ ಜನತಾ ಪಾರ್ಟಿ ಎಕ್ಸ್ ಖಾತೆಗೆ ಭಾರತದಲ್ಲಿ ನಿರ್ಬಂಧ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಲ್ಕು ದಿನ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments