ಭಾರೀ ಬಿರುಗಾಳಿಗೆ ಕುದುರೆ ಸತ್ತದ್ದು ಹೇಗೆ?

Webdunia
ಬುಧವಾರ, 22 ಮೇ 2019 (13:48 IST)
ಜೋರಾಗಿ ಬೀಸಿದ ಬಿರುಗಾಳಿ ಜತೆಗೆ ಸುರಿದ ಮಳೆಯಿಂದಾಗಿ ಕುದುರೆ ಹಾಗೂ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಿರುಗಾಳಿ ಮಳೆಗೆ ಉರುಳಿ ಬಿದ್ದಿದೆ ಆಲದ ಮರ. ಈ ಆಲದ ಮರದ ಕೆಳಗಿದ್ದ 2 ಕುದುರೆಗಳು, 5 ಕುರಿಗಳು ಸಾವನ್ನಪ್ಪಿವೆ.

ವಿಜಯಪುರ ಜಿಲ್ಲೆಯ ಚಾಂದಕವಟೆ ಗ್ರಾಮದ ಪರಮಾನಂದ ಹೈಸ್ಕೂಲು ಬಳಿ ಘಟನೆ ನಡೆದಿದೆ. ಆಲದ ಮರದ ಅಡಿಯಲ್ಲಿ ಆಶ್ರಯ ಪಡೆದಿದ್ದ ಅಲೆಮಾರಿಗಳಿಗೆ ಸೇರಿದ್ದ ಕುದುರೆ ಹಾಗೂ ಕುರಿಗಳು ಸಾವನ್ನಪ್ಪಿವೆ.

4 ಕುದುರೆ ಹಾಗೂ ಓರ್ವ ಯುವಕ,  ಓರ್ವ ಮಹಿಳೆಗೆ ಘಟನೆಯಲ್ಲಿ ಗಾಯಗಳಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಕ್ಸಿಡೆಂಟ್ ಆದ ಟ್ರಕ್ ಡ್ರೈವರ್ ಗೆ ಏನಾಯ್ತು ಎನ್ನೋದು ಬಿಟ್ಟು ಬಿಟ್ಟಿ ಸಿಕ್ಕ ಜ್ಯೂಸ್‌ಗೆ ಮುಗಿಬಿದ್ದರು Video

ಎಂಥಾ ಅದ್ಭುತ ದೃಶ್ಯ: ರಸ್ತೆ ದಾಟಲು ಸಹಾಯ ಮಾಡಿದ್ದಕ್ಕೆ ಥ್ಯಾಂಕ್ಸ್ ಎಂದ ಆನೆಗಳ ಹಿಂಡು Video

ಈ ವಿಷಯಕ್ಕೆ ಅನುಮತಿ ಕೇಳಿದ ಅಮೆರಿಕಾ, ನೋ ಎಂದಾ ಶ್ರೀಲಂಕಾ

₹2,929 ಕೋಟಿ ವಂಚನೆ ಪ್ರಕರಣ, ಅನಿಲ್ ಅಂಬಾನಿಗೆ ಸತತ 8ಗಂಟೆಗಳ ವಿಚಾರಣೆ

ಚೆನ್ನೈ ಭೀಕರ ರಸ್ತೆ ಅಪಘಾತ, ಗರ್ಭಿಣಿ ಸೇರಿ 8ಮಂದಿ ದುರ್ಮರಣ

ಮುಂದಿನ ಸುದ್ದಿ
Show comments