Webdunia - Bharat's app for daily news and videos

Install App

ಭಾರೀ ಬಿರುಗಾಳಿಗೆ ಕುದುರೆ ಸತ್ತದ್ದು ಹೇಗೆ?

Webdunia
ಬುಧವಾರ, 22 ಮೇ 2019 (13:48 IST)
ಜೋರಾಗಿ ಬೀಸಿದ ಬಿರುಗಾಳಿ ಜತೆಗೆ ಸುರಿದ ಮಳೆಯಿಂದಾಗಿ ಕುದುರೆ ಹಾಗೂ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಿರುಗಾಳಿ ಮಳೆಗೆ ಉರುಳಿ ಬಿದ್ದಿದೆ ಆಲದ ಮರ. ಈ ಆಲದ ಮರದ ಕೆಳಗಿದ್ದ 2 ಕುದುರೆಗಳು, 5 ಕುರಿಗಳು ಸಾವನ್ನಪ್ಪಿವೆ.

ವಿಜಯಪುರ ಜಿಲ್ಲೆಯ ಚಾಂದಕವಟೆ ಗ್ರಾಮದ ಪರಮಾನಂದ ಹೈಸ್ಕೂಲು ಬಳಿ ಘಟನೆ ನಡೆದಿದೆ. ಆಲದ ಮರದ ಅಡಿಯಲ್ಲಿ ಆಶ್ರಯ ಪಡೆದಿದ್ದ ಅಲೆಮಾರಿಗಳಿಗೆ ಸೇರಿದ್ದ ಕುದುರೆ ಹಾಗೂ ಕುರಿಗಳು ಸಾವನ್ನಪ್ಪಿವೆ.

4 ಕುದುರೆ ಹಾಗೂ ಓರ್ವ ಯುವಕ,  ಓರ್ವ ಮಹಿಳೆಗೆ ಘಟನೆಯಲ್ಲಿ ಗಾಯಗಳಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಮುಂದಿನ ಸುದ್ದಿ
Show comments