Webdunia - Bharat's app for daily news and videos

Install App

ಭಾರೀ ಬಿರುಗಾಳಿಗೆ ಕುದುರೆ ಸತ್ತದ್ದು ಹೇಗೆ?

Webdunia
ಬುಧವಾರ, 22 ಮೇ 2019 (13:48 IST)
ಜೋರಾಗಿ ಬೀಸಿದ ಬಿರುಗಾಳಿ ಜತೆಗೆ ಸುರಿದ ಮಳೆಯಿಂದಾಗಿ ಕುದುರೆ ಹಾಗೂ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಿರುಗಾಳಿ ಮಳೆಗೆ ಉರುಳಿ ಬಿದ್ದಿದೆ ಆಲದ ಮರ. ಈ ಆಲದ ಮರದ ಕೆಳಗಿದ್ದ 2 ಕುದುರೆಗಳು, 5 ಕುರಿಗಳು ಸಾವನ್ನಪ್ಪಿವೆ.

ವಿಜಯಪುರ ಜಿಲ್ಲೆಯ ಚಾಂದಕವಟೆ ಗ್ರಾಮದ ಪರಮಾನಂದ ಹೈಸ್ಕೂಲು ಬಳಿ ಘಟನೆ ನಡೆದಿದೆ. ಆಲದ ಮರದ ಅಡಿಯಲ್ಲಿ ಆಶ್ರಯ ಪಡೆದಿದ್ದ ಅಲೆಮಾರಿಗಳಿಗೆ ಸೇರಿದ್ದ ಕುದುರೆ ಹಾಗೂ ಕುರಿಗಳು ಸಾವನ್ನಪ್ಪಿವೆ.

4 ಕುದುರೆ ಹಾಗೂ ಓರ್ವ ಯುವಕ,  ಓರ್ವ ಮಹಿಳೆಗೆ ಘಟನೆಯಲ್ಲಿ ಗಾಯಗಳಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಳಿಕೆ

ಮಹಿಳೆಯರು ಬೋರಲು ಮಲಗಬಾರದೇ ಡಾ ಪದ್ಮಿನಿ ಪ್ರಸಾದ್ ಹೀಗೆ ಹೇಳಿದ್ದರು

ಮುಂದಿನ ಸುದ್ದಿ
Show comments