ಭಾರೀ ಬಿರುಗಾಳಿಗೆ ಕುದುರೆ ಸತ್ತದ್ದು ಹೇಗೆ?

Webdunia
ಬುಧವಾರ, 22 ಮೇ 2019 (13:48 IST)
ಜೋರಾಗಿ ಬೀಸಿದ ಬಿರುಗಾಳಿ ಜತೆಗೆ ಸುರಿದ ಮಳೆಯಿಂದಾಗಿ ಕುದುರೆ ಹಾಗೂ ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಿರುಗಾಳಿ ಮಳೆಗೆ ಉರುಳಿ ಬಿದ್ದಿದೆ ಆಲದ ಮರ. ಈ ಆಲದ ಮರದ ಕೆಳಗಿದ್ದ 2 ಕುದುರೆಗಳು, 5 ಕುರಿಗಳು ಸಾವನ್ನಪ್ಪಿವೆ.

ವಿಜಯಪುರ ಜಿಲ್ಲೆಯ ಚಾಂದಕವಟೆ ಗ್ರಾಮದ ಪರಮಾನಂದ ಹೈಸ್ಕೂಲು ಬಳಿ ಘಟನೆ ನಡೆದಿದೆ. ಆಲದ ಮರದ ಅಡಿಯಲ್ಲಿ ಆಶ್ರಯ ಪಡೆದಿದ್ದ ಅಲೆಮಾರಿಗಳಿಗೆ ಸೇರಿದ್ದ ಕುದುರೆ ಹಾಗೂ ಕುರಿಗಳು ಸಾವನ್ನಪ್ಪಿವೆ.

4 ಕುದುರೆ ಹಾಗೂ ಓರ್ವ ಯುವಕ,  ಓರ್ವ ಮಹಿಳೆಗೆ ಘಟನೆಯಲ್ಲಿ ಗಾಯಗಳಾಗಿವೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೂದಲು ಚೆನ್ನಾಗಿದೆ ಎಂಬ ಹೊಟ್ಟೆ ಉರಿಗೆ ಯುವಕನಿಗೆ ಬಾಲಕ ಹೀಗೆ ಮಾಡೋದಾ video

ಎಕ್ಸ್ ಪ್ರೆಸ್ ರೈಲು ಚೇಸ್ ಮಾಡಿ ಒಳಗಿದ್ದ ವ್ಯಕ್ತಿಯನ್ನು ಎಳೆದುಕೊಂಡು ಹೋದ ಚಿರತೆ: ಎದೆ ಝಲ್ಲೆನಿಸುವ ವಿಡಿಯೋ

ಯಾರು ಏನೇ ಹೇಳಿದ್ರೂ ಇದೊಂದು ಕಾರಣಕ್ಕೆ ರಾಷ್ಟ್ರ ರಾಜಕಾರಣ ಬೇಡ ಅಂತಾರೆ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಮೊದಲು ಈ ಒಂದು ಕೆಲಸ ಮಾಡಲಿದ್ದಾರೆ ಸಿದ್ದರಾಮಯ್ಯ

ಸಿದ್ದರಾಮಯ್ಯ ಬಳಿ ರಾಜೀನಾಮೆ ಕೇಳಲು ರಾಹುಲ್ ಗಾಂಧಿ ಮನವೊಲಿಸಿದ ವ್ಯಕ್ತಿ ಯಾರೆಂದು ಬಯಲು

ಮುಂದಿನ ಸುದ್ದಿ
Show comments