ಐಶ್ವರ್ಯಾ ರೈ ಎಲ್ಲರಿಗೂ ಬೇಕಂದ್ರೆ ಹೇಗೆ? – ವಿವಾದಿತ ಹೇಳಿಕೆ ನೀಡಿದ ಸಚಿವ

Webdunia
ಶುಕ್ರವಾರ, 6 ಡಿಸೆಂಬರ್ 2019 (19:23 IST)
ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಚಿವರೊಬ್ಬರು ಐಶ್ವರ್ಯಾ ರೈ ಕುರಿತು ನೀಡಿರೋ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿದ್ದಾರೆ. ಈ ಕುರಿತು ಮಾತನಾಡೋ ವೇಳೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿವಾದ ಸೃಷ್ಟಿ ಮಾಡಿದ್ದಾರೆ.

ಹೆಚ್ಚುವರಿಯಾಗಿ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಸೃಜಿಸಲಾಗುತ್ತದಾ ಅಂತೆಲ್ಲ ಪರ್ತಕರ್ತರು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಗರಂ ಆದ ಕೆ.ಎಸ್.ಈಶ್ವರಪ್ಪ, ಅದೇನೋ ಹೇಳ್ತಾರಲ್ಲ, ವಯಸ್ಸಿಗೆ ಬಂದ ಎಲ್ಲರಿಗೂ ಐಶ್ವರ್ಯಾ ರೈ ಬೇಕು ಎಂದು ಕೇಳುತ್ತಾರೆ.

ಒಬ್ಬಳೇ ಐಶ್ವರ್ಯಾ ರೈ ಇದ್ದಾಳೆ. ಹಾಗೇನೂ ಆಗೋದಿಲ್ಲ ಅಂತ ಈಶ್ವರಪ್ಪ ಹೇಳೋ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇವಸ್ಥಾನದಲ್ಲಿ ರೀಲ್ ಮಾಡಲು ಹೋದ ಬಾಲಕಿಗೆ ಪೊಲೀಸ್ ಅಧಿಕಾರಿಗಳು ಕ್ಲಾಸ್, Video

ರಾಜ್ಯದಲ್ಲಿ ರೈತ, ಬಡವರ, ಹಿಂದೂ ವಿರೋಧಿ ಸರ್ಕಾರ, 17 ರಂದು ಧರಣಿ ಕೂರಲಿದ್ದೇವೆ ಎಂದ ವಿಜಯೇಂದ್ರ

ಬಿಡದಿ ಟೌನ್‌ಶಿಪ್‌ ಯೋಜನೆಗೆ ತಾತ್ಕಾಲಿಕ ತಡೆ: ಹೋರಾಟಕ್ಕೆ ಕೊನೆಗೂ ಮಣಿದ ಮುಖ್ಯಮಂತ್ರಿ ಡಿಕೆಶಿ

ಮಾತೇ ಬಾರದ ಮಕ್ಕಳನ್ನು ತಾಯಿ ಹೀಗೆ ಬಿಟ್ಟು ಹೋಗೋದಾ Video

ಶಿವಮೊಗ್ಗ, ಚಿಕ್ಕಮಗಳೂರು, ಹುಬ್ಬಳ್ಳಿಯ್ಲಿ ನಕಲಿ ಖಾತೆ ತೆರೆದು ಬಡ ಜನರ ಹೆಸರಿನಲ್ಲಿ ವಂಚನೆ: ಸಿಟಿ ರವಿ ಆರೋಪ

ಮುಂದಿನ ಸುದ್ದಿ
Show comments