Webdunia - Bharat's app for daily news and videos

Install App

ಐಶ್ವರ್ಯಾ ರೈ ಎಲ್ಲರಿಗೂ ಬೇಕಂದ್ರೆ ಹೇಗೆ? – ವಿವಾದಿತ ಹೇಳಿಕೆ ನೀಡಿದ ಸಚಿವ

Webdunia
ಶುಕ್ರವಾರ, 6 ಡಿಸೆಂಬರ್ 2019 (19:23 IST)
ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಚಿವರೊಬ್ಬರು ಐಶ್ವರ್ಯಾ ರೈ ಕುರಿತು ನೀಡಿರೋ ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನದ ಮೇಲೆ ಹಲವರು ಕಣ್ಣಿಟ್ಟಿದ್ದಾರೆ. ಈ ಕುರಿತು ಮಾತನಾಡೋ ವೇಳೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ವಿವಾದ ಸೃಷ್ಟಿ ಮಾಡಿದ್ದಾರೆ.

ಹೆಚ್ಚುವರಿಯಾಗಿ ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಸೃಜಿಸಲಾಗುತ್ತದಾ ಅಂತೆಲ್ಲ ಪರ್ತಕರ್ತರು ಪ್ರಶ್ನೆ ಮಾಡಿದ್ದಾರೆ. ಅದಕ್ಕೆ ಗರಂ ಆದ ಕೆ.ಎಸ್.ಈಶ್ವರಪ್ಪ, ಅದೇನೋ ಹೇಳ್ತಾರಲ್ಲ, ವಯಸ್ಸಿಗೆ ಬಂದ ಎಲ್ಲರಿಗೂ ಐಶ್ವರ್ಯಾ ರೈ ಬೇಕು ಎಂದು ಕೇಳುತ್ತಾರೆ.

ಒಬ್ಬಳೇ ಐಶ್ವರ್ಯಾ ರೈ ಇದ್ದಾಳೆ. ಹಾಗೇನೂ ಆಗೋದಿಲ್ಲ ಅಂತ ಈಶ್ವರಪ್ಪ ಹೇಳೋ ಮೂಲಕ ವಿವಾದಕ್ಕೆ ಕಾರಣವಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments