ಈ ಬಾರಿಯ ಮೈಸೂರು ದಸರಾ ಹೇಗಿರುತ್ತೆ?

Webdunia
ಶನಿವಾರ, 12 ಸೆಪ್ಟಂಬರ್ 2020 (19:04 IST)
ವಿಶ್ವವಿಖ್ಯಾತ ಮೈಸೂರು ದಸರಾ  ಆಚರಣೆ ಮೇಲೆ ಕೊರೊನಾ ಕರಿನೆರಳು ಬಿದ್ದಿದೆ.

ಕೊಡಗು ಜಿಲ್ಲೆಯಲ್ಲಿ ನಾಡಹಬ್ಬ ದಸರಾ ಆಚರಣೆಗೆ ಸಂಬಂಧಿಸಿದಂತೆ ಇನ್ನೂ ತೀಮಾ೯ನ ಕೈಗೊಳ್ಳಲಾಗಿಲ್ಲ. ಸರಳವಾಗಿ ಆದರೆ ಸಾಂಪ್ರದಾಯಕ್ಕೆ ಚ್ಯುತಿ ಬಾರದಂತೆ ಮಡಿಕೇರಿ ದಸರಾ ಆಚರಿಸುವುದು ಸೂಕ್ತ ಎಂದು ಮಡಿಕೇರಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ರಂಜನ್, ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸಮ್ಮುಖದಲ್ಲಿ ದಸರಾ ಆಚರಣೆ ಸಂಬಂಧಿಸಿದಂತೆ ಸಭೆ ನಡೆಸಲಾಗುತ್ತದೆ. ಆ ಸಭೆಯಲ್ಲಿ ನಾಡಹಬ್ಬದ ಬಗ್ಗೆ ತೀಮಾ೯ನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಬಾಂಬ್ ಬೆದರಿಕೆ

ರಾಮೇಶ್ವರಂ ಕೆಫೆಯಲ್ಲಿ ದೋಸೆ ಸವಿದ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್

ಹೈಕಮಾಂಡ್ ಮುಂದೆ ಡಿಕೆ ಶಿವಕುಮಾರ್ ಇಟ್ಟಿರುವ ನಾಲ್ಕು ಡಿಮ್ಯಾಂಡ್ ಗಳೇನು

ಆಂಧ್ರದಲ್ಲಿ 26 ಮಂದಿಯ ಹತ್ಯೆಗೆ ಕಾರಣವಾಗಿದ್ದ ನಕ್ಸಲ್‌ ಮದ್ವಿ ಹಿದ್ಮಾ ಎನ್‌ಕೌಂಟರ್‌ಗೆರ ಬಲಿ

ತಂದೆಗೆ ಹೊಡೆಯುತ್ತಿದ್ದ ಕಳ್ಳನ ಮನಸ್ಸು ಒಂದೇ ಕ್ಷಣದಲ್ಲಿ ಬದಲಾಯಿಸಿ ಮಗಳು: ಮನಕಲಕುವ ವಿಡಿಯೋ

ಮುಂದಿನ ಸುದ್ದಿ
Show comments