Webdunia - Bharat's app for daily news and videos

Install App

ಆ ಗೃಹಿಣಿ ಕೊಲೆಯಾಗಿದ್ದು ಹೇಗೆ?

Webdunia
ಬುಧವಾರ, 12 ಜೂನ್ 2019 (20:37 IST)
ಗೃಹಿಣಿಯೊಬ್ಬರು ಕೊಲೆಗೀಡಾದ ಘಟನೆ ನಡೆದಿದೆ.

ರದಕ್ಷಿಣೆ ಕಿರುಕುಳ ನೀಡಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಕಲಬುರಗಿಯ ಬ್ರಹ್ಮಪುರ ಬಡಾವಣೆಯ ಕೊಂಡೇದಗಲ್ಲಿಯಲ್ಲಿ ಈ ಘಟನೆ ನಡೆದಿದೆ. ರೀನಾ ಕೊಲೆಯಾದವರು.

ಪತಿ ಬಹದ್ದೂರಸಿಂಗ್ ವರದಕ್ಷಿಣೆ ಕಿರುಕುಳ ನೀಡಿದ್ಧಾನೆ. ಹೀಗಂತ ರೀನಾಳ ತಾಯಿ ಭವಾನಿಬಾಯಿ ಠಾಕೂರ್ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ನಾಲ್ಕು ವರ್ಷಗಳ ಹಿಂದೆ  ರೀನಾ-ಬಹದ್ದೂರ ಸಿಂಗ್ ಮದುವೆಯಾಗಿತ್ತು. ಆಗ ಮದುವೆ ವೇಳೆ 50 ಗ್ರಾಂ ಬಂಗಾರ ನೀಡಲಾಗಿತ್ತು. ಆದರೆ ಕಾರು ಖರೀದಿಸಲು ಮತ್ತು ಮನೆ ಕಟ್ಟಲು ತವರು ಮನೆಯಿಂದ ಹಣ ತರುವಂತೆ ಬಹಾದ್ದೂರ ಸಿಂಗ್ ಪತ್ನಿ ರೀನಾಳಿಗೆ ಹಿಂಸೆ ನೀಡುತ್ತಿದ್ದ ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments