Webdunia - Bharat's app for daily news and videos

Install App

ನದಿ ಜೋಡಣೆ ಹೇಗೆ? ಏನು? ಫುಲ್ ಡಿಟೈಲ್ಸ್

Webdunia
ಗುರುವಾರ, 12 ಸೆಪ್ಟಂಬರ್ 2019 (14:46 IST)
ದೇಶದಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಇಮ್ಮಡಿಯಾಗುತ್ತಿದ್ದು, ಅದನ್ನು ತಡೆಗಟ್ಟಲು ನದಿ ಜೋಡನೆ ಕಾರ್ಯ ಅವಶ್ಯವಾಗಿದೆ.

ನದಿ ಜೋಡಣೆ ಈ ಪರಿಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿ ಇನ್ಸಿಟ್ಯೂಟ್ ಆಫ್ ಇಂಜಿನಿಯರ್ಸ್  ಲೋಕಲ್ ಅಧ್ಯಯನ ಕೇಂದ್ರವು ಸೆಪ್ಟೆಂಬರ್ 14 ಮತ್ತು 15ರಂದು ವಾಟರ್ ಮ್ಯಾನೇಜಮೆಂಟ್ ಥ್ರೋ ಇಂಟರ್ ಬೇಸಿನ್ ಟ್ರಾನ್ಸ್ಪರ್ ಎಂಬ ವಿಷಯದ ಮೇಲೆ ರಾಷ್ಟ್ರ ಮಟ್ಟದ ಸೇಮಿನಾರ್ ನ್ನು ಆಯೋಜಿಸಿದೆ. ಹೀಗಂತ ಎಸ್.ಜಿ ಬಾಳೆಕುಂದ್ರಿ ಕಾಲೇಜು ಪ್ರಿನ್ಸಿಪಲ್ ಎಂದು ಸಿದ್ರಾಮಪ್ಪಾ ಇಟ್ಟಿ ಹೇಳಿದ್ದಾರೆ.

ನೀರು ಜೀವಿಗಳಿಗೆ ಅವಶ್ಯಕವಾಗಿದೆ. ಇತ್ತಿಚಿನ ದಿನಗಳಲ್ಲಿ ಸಮರ್ಪಕವಾಗಿ ನೀರು ಸಿಗದೇ ಇರುವುದು ದುರ್ದೈವದ ಸಂಗತಿಯಾಗಿದೆ. ದೇಶಾದ್ಯಂತ ಇರುವ ನೀರಿನ ಸಮಸ್ಯೆ ಪರಿಹರಿಸಬೇಕೆಂದರೆ ನದಿ ಜೋಡನೆ ಯೋಜನೆ ಅವಶ್ಯಕವಾಗಿದೆ.
ಈ ಹಿಂದೆಯೇ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೆಯಿ ಅವರ ನಾಯಕತ್ವದಲ್ಲಿ ಕೇಂದ್ರ ಸಚಿವರಾಗಿದ್ದ ಸುರೇಶ ಪ್ರಭು ನೆತೃತ್ವದಲ್ಲಿ ಈ ಯೋಜನೆ ಮೂಲಕ  ಉತ್ತರ ಮತ್ತು ದಕ್ಷಿಣದ ನದಿಗಳನ್ನು ಜೋಡಿಸಲು ಮುಂದಾಗಿದ್ದರು.

ಈ ಯೋಜನೆಯನ್ನು ಜಾರಿಗೆ ತರುವುದರಿಂದ ಪ್ರವಾಹ ಬರುವ ನದಿಗಳಿಂದ ನೀರು ಇಲ್ಲದಿರುವ ನದಿಗಳಿಗೆ ನೀರು ಹರಿಸಿದರೆ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಬಹುದಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು  ರಾಷ್ಟ್ರ ಮಟ್ಟದ ಸೆಮಿನಾರ್ ಆಯೋಜಿಸಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments