Webdunia - Bharat's app for daily news and videos

Install App

ನದಿ ಜೋಡಣೆ ಹೇಗೆ? ಏನು? ಫುಲ್ ಡಿಟೈಲ್ಸ್

Webdunia
ಗುರುವಾರ, 12 ಸೆಪ್ಟಂಬರ್ 2019 (14:46 IST)
ದೇಶದಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಇಮ್ಮಡಿಯಾಗುತ್ತಿದ್ದು, ಅದನ್ನು ತಡೆಗಟ್ಟಲು ನದಿ ಜೋಡನೆ ಕಾರ್ಯ ಅವಶ್ಯವಾಗಿದೆ.

ನದಿ ಜೋಡಣೆ ಈ ಪರಿಕಲ್ಪನೆಯನ್ನು ಗಮನದಲ್ಲಿಟ್ಟುಕೊಂಡು ಬೆಳಗಾವಿ ಇನ್ಸಿಟ್ಯೂಟ್ ಆಫ್ ಇಂಜಿನಿಯರ್ಸ್  ಲೋಕಲ್ ಅಧ್ಯಯನ ಕೇಂದ್ರವು ಸೆಪ್ಟೆಂಬರ್ 14 ಮತ್ತು 15ರಂದು ವಾಟರ್ ಮ್ಯಾನೇಜಮೆಂಟ್ ಥ್ರೋ ಇಂಟರ್ ಬೇಸಿನ್ ಟ್ರಾನ್ಸ್ಪರ್ ಎಂಬ ವಿಷಯದ ಮೇಲೆ ರಾಷ್ಟ್ರ ಮಟ್ಟದ ಸೇಮಿನಾರ್ ನ್ನು ಆಯೋಜಿಸಿದೆ. ಹೀಗಂತ ಎಸ್.ಜಿ ಬಾಳೆಕುಂದ್ರಿ ಕಾಲೇಜು ಪ್ರಿನ್ಸಿಪಲ್ ಎಂದು ಸಿದ್ರಾಮಪ್ಪಾ ಇಟ್ಟಿ ಹೇಳಿದ್ದಾರೆ.

ನೀರು ಜೀವಿಗಳಿಗೆ ಅವಶ್ಯಕವಾಗಿದೆ. ಇತ್ತಿಚಿನ ದಿನಗಳಲ್ಲಿ ಸಮರ್ಪಕವಾಗಿ ನೀರು ಸಿಗದೇ ಇರುವುದು ದುರ್ದೈವದ ಸಂಗತಿಯಾಗಿದೆ. ದೇಶಾದ್ಯಂತ ಇರುವ ನೀರಿನ ಸಮಸ್ಯೆ ಪರಿಹರಿಸಬೇಕೆಂದರೆ ನದಿ ಜೋಡನೆ ಯೋಜನೆ ಅವಶ್ಯಕವಾಗಿದೆ.
ಈ ಹಿಂದೆಯೇ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೆಯಿ ಅವರ ನಾಯಕತ್ವದಲ್ಲಿ ಕೇಂದ್ರ ಸಚಿವರಾಗಿದ್ದ ಸುರೇಶ ಪ್ರಭು ನೆತೃತ್ವದಲ್ಲಿ ಈ ಯೋಜನೆ ಮೂಲಕ  ಉತ್ತರ ಮತ್ತು ದಕ್ಷಿಣದ ನದಿಗಳನ್ನು ಜೋಡಿಸಲು ಮುಂದಾಗಿದ್ದರು.

ಈ ಯೋಜನೆಯನ್ನು ಜಾರಿಗೆ ತರುವುದರಿಂದ ಪ್ರವಾಹ ಬರುವ ನದಿಗಳಿಂದ ನೀರು ಇಲ್ಲದಿರುವ ನದಿಗಳಿಗೆ ನೀರು ಹರಿಸಿದರೆ ಉತ್ಪಾದನಾ ಸಾಮರ್ಥ್ಯವನ್ನು ಹೆಚ್ಚಿಸಬಹುದಾಗಿದೆ. ಇದನ್ನು ಗಮನದಲ್ಲಿಟ್ಟುಕೊಂಡು  ರಾಷ್ಟ್ರ ಮಟ್ಟದ ಸೆಮಿನಾರ್ ಆಯೋಜಿಸಲಾಗಿದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

30 ವರ್ಷಗಳಲ್ಲೇ ಇದು ಭೀಕರ ದಾಳಿ: ಪಹಲ್ಗಾಮ್‌ನಲ್ಲಿ ದಾಳಿಯಲ್ಲಿ 27ಕ್ಕೂ ಹೆಚ್ಚು ಪ್ರವಾಸಿಗರು ಸಾವು ಶಂಕೆ

Pehalgam terror attack: ಪ್ಯಾಂಟ್ ಹಿಡಿದೆಳೆದು ಹಿಂದೂ ಎಂದು ಕನ್ ಫರ್ಮ್ ಮಾಡಿ ಕೊಂದೇ ಬಿಟ್ಟ ಉಗ್ರರು

Pehalgam Terror Attack: ಸ್ಥಳಕ್ಕೆ ಅಮಿತ್ ಶಾ ಎಂಟ್ರಿ, ಉಗ್ರರನ್ನು ಸುಮ್ನೇ ಬಿಡಲ್ಲ ಎಂದ ಮೋದಿ

ಉಗ್ರರ ಪೈಶಾಚಿಕ ದಾಳಿಯಲ್ಲಿ ಸಿಲುಕಿದ ಶಿವಮೊಗ್ಗದ ಕುಟುಂಬ: ಕಾಶ್ಮೀರಕ್ಕೆ ರಾಜ್ಯದ ಅಧಿಕಾರಿಗಳ ದೌಡು

ಕಾಶ್ಮೀರದಲ್ಲಿ ಉಗ್ರರ ದಾಳಿಯಲ್ಲಿ ಕರ್ನಾಟಕ ಉದ್ಯಮಿ ಬಲಿ: ಪ್ರವಾಸಕ್ಕೆಂದು ತೆರಳಿದ್ದ ಕುಟುಂಬ

ಮುಂದಿನ ಸುದ್ದಿ
Show comments