Webdunia - Bharat's app for daily news and videos

Install App

ಶಿರೂರಿನಲ್ಲಿ ಗುಡ್ಡಕುಸಿತದಿಂದ ನಾಪತ್ತೆಯಾಗಿರುವವರ ಪತ್ತೆ ಕಾರ್ಯ ಹೇಗೆ ಸಾಗುತ್ತಿದೆ

Sampriya
ಬುಧವಾರ, 24 ಜುಲೈ 2024 (16:04 IST)
Photo Courtesy X
ಕಾರವಾರ: ನಿರಂತರ ಮಳೆಯಿಂದಾಗಿ ಉತ್ತರ ಕನ್ನಡದ ಶಿರೂರಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ  ನಾಪತ್ತೆಯಾದವರ ಪತ್ತೆಗೆ ಶೋಧಕಾರ್ಯ ಮುಂದುವರೆದಿದೆ.  ಕೇರಳದ ಅರ್ಜುನ , ಕುಮಟಾದ ಜಗನ್ನಾಥ ಶೋಧಕ್ಕೆ ಭೂಸೇನೆ ಮತ್ತು ಎನ್.ಡಿ. ಆರ್.ಎಫ್ ತಂಡ ಬುಧವಾರ ಬೆಳಿಗ್ಗೆ ಮತ್ತೆ ಕಾರ್ಯಾಚರಣೆ ಆರಂಭ ಮಾಡಿವೆ.

ಗಂಗಾವಳಿ ನದಿಯಲ್ಲಿ ಬೋಟ್ ಮೂಲಕ, ಮುಗುಳುತಜ್ಞರ ಸಹಾಯದಿಂದ ಶೋಧ ಕಾರ್ಯ ಸಾಗಿದೆ. ನದಿಯಲ್ಲಿ ಭಾರಿ ಪ್ರಮಾಣದ ಮಣ್ಣಿದ್ದು ಕಾರ್ಯಾಚರಣೆಗೆ ಅಡಚಣೆ ಎದುರಾಗುತ್ತಿದೆ. ಇದೀಗ ನೌಕಾಪಡೆಯ ಅಧಿಕಾರಿಗಳಿಂದಲೂ ಪರಿಶೀಲನೆ ನಡೆಯುತ್ತಿದೆ.

ಗುಡ್ಡ ಕುಸಿತದ ಪರಿಣಾಮವಾಗಿ ನದಿಯಲ್ಲಿ ಮಣ್ಣು ತುಂಬಿ ಹೋಗಿದ್ದು, ದನ್ನು ತೆರವು ಮಾಡಿದರೆ ಅಲ್ಲಿ ಸಾಕಷ್ಟು ವಾಹನಗಳು ಸಿಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಶೋಧ ಕಾರ್ಯಕ್ಕೆ  ಭಾರೀ ಸಾಮರ್ಥ್ಯದ ಪೊಕ್ಲೆನ್ ಯಂತ್ರ ಅಂಕೋಲಾಕ್ಕೆ ಆಗಮಿಸಿದ್ದು ನದಿಯಲ್ಲಿ ಶೋಧ ಕಾರ್ಯ ತೀವ್ರಗೊಳ್ಳಲಿದೆ.

ಈ ಯಂತ್ರದ ಮೂಲಕ  ಸಾಕಷ್ಟು ದೂರದ ವರೆಗೆ ಮಣ್ಣು ತೆರುವುಗೊಳಿಸುವ ಕಾರ್ಯ ಮಾಡಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಭಾರತದ ಮೇಲೆ ಅಮೆರಿಕಾ ಸುಂಕ ಹಾಕುತ್ತಿರುವುದಕ್ಕೆ ಅಸಲಿ ಕಾರಣ ಇಲ್ಲಿದೆ

ಧರ್ಮಸ್ಥಳದಲ್ಲಿ ಇಂದು ಎಸ್ಐಟಿ ಕಾರ್ಯಾಚರಣೆ ಹೇಗಿರಲಿದೆ

ಸರ್ಕಾರದ ವಿರುದ್ಧ ಕೆಎಸ್ಆರ್ ಟಿಸಿ, ಬಿಎಂಟಿಸಿ ಸಮರ: ಈ ದಿನದಿಂದ ರಸ್ತೆಗಿಳಿಯಲ್ಲ ಬಸ್

ಮುಂದಿನ ಸುದ್ದಿ
Show comments